ಬ್ರೇಕಿಂಗ್ ನ್ಯೂಸ್
26-02-26 10:26 am HK News Staffer ಕರ್ನಾಟಕ
ಮಂಗಳೂರು, ಫೆ.26: ನಗರದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ರೈಲ್ವೇ ಟ್ರ್ಯಾಕ್ ಬಳಿ ಕುಳಿತುಕೊಂಡಿದ್ದ ಕಾಲೇಜು ವಿದ್ಯಾರ್ಥಿ- ವಿದ್ಯಾರ್ಥಿನಿಯ ವಿಡಿಯೋ ಮಾಡಿ, ಹುಡುಗನಿಗೆ ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದ್ದು ಪಾಂಡೇಶ್ವರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪಾಂಡೇಶ್ವರ ಠಾಣೆ ವ್ಯಾಪ್ತಿಯ ಅತ್ತಾವರದ ನಿವಾಸಿಗಳಾದ ಸ್ಟೀವನ್ ಮೊಂತೇರೊ ಮತ್ತು ಆತನ ಮಗ ಅವಿಲ್ ಬಂಧಿತ ಆರೋಪಿಗಳು. ಫೆ.23ರಂದು ಅಪ್ರಾಪ್ತ ಕಾಲೇಜು ವಿದ್ಯಾರ್ಥಿಗಳು ರೈಲ್ವೇ ಟ್ರಾಕ್ ನಲ್ಲಿ ಕುಳಿತು ಮಾತನಾಡುತ್ತಿದ್ದಾಗ ಸ್ಟೀವನ್ ಮೊಬೈಲಿನಲ್ಲಿ ವಿಡಿಯೋ ಚಿತ್ರೀಕರಿಸಿದ್ದು ಅದನ್ನು ಫೇಸ್ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದಾನೆ.
ವಿಡಿಯೋ ಮಾಡುತ್ತ ಹುಡುಗಿಯನ್ನು ನೀನ್ಯಾರು, ಎಲ್ಲಿ ಓಡುತ್ತೀಯಾ, ಇಲ್ಲೇನು ಮಾಡ್ತಿದೀರಿ ಎಂದು ಜೋರು ಮಾಡಿದ್ದಾರೆ. ಅಲ್ಲದೆ, ಹುಡುಗನನ್ನು ಇಲ್ಲಿ ಕುಳಿತು ಏನು ಮಾಡ್ತಿದೀಯಾ, ನಾನು ವಿಡಿಯೋ ಮಾಡಿದ್ದೇನೆ, ಫೇಸ್ಬುಕ್ ಹಾಕುತ್ತೇನೆ ಎನ್ನುತ್ತ ಆತನಿಗೆ ಎರಡೇಟು ಕೊಟ್ಟು ಬೆದರಿಕೆ ಹಾಕಿದ್ದಾನೆ. ಅಲ್ಲದೆ, ತಂದೆ-ಮಗ ಇಬ್ಬರು ಸೇರಿ ಹುಡುಗನನ್ನು ಎಳಕೊಂಡು ಹೋಗಿದ್ದಾರೆ. ವಿಡಿಯೋವನ್ನು ಸ್ಟೀವನ್ ತನ್ನ ಫೇಸ್ಬುಕ್ ನಲ್ಲಿ ಷೇರ್ ಮಾಡಿ ತನ್ನದೂ ಸೆಲ್ಫಿ ತೋರಿಸಿದ್ದಾನೆ. ವಿಡಿಯೋ ವೈರಲ್ ಆಗುತ್ತಲೇ ಹುಡುಗನ ತಂದೆ ಪೊಲೀಸ್ ದೂರು ನೀಡಿದ್ದಾರೆ. ಹುಡುಗ ಪರಿಶಿಷ್ಟ ಜಾತಿಗೆ ಸೇರಿದ್ದು ಮೋರಲ್ ಪೊಲೀಸಿಂಗ್ ಮತ್ತು ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸ್ಟೀವನ್ ಈ ಹಿಂದೆ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಯಾಗಿದ್ದಾನೆ.
In a case of alleged moral policing, a father and son have been arrested by Pandeshwar police for filming a college student couple who were sitting near a railway track in Attavar Babugudda area of the city, assaulting the boy, and uploading the video on social media. The arrested accused have been identified as Steven Montero and his son Avil, residents of Attavar under the Pandeshwar police station limits.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm