ಬ್ರೇಕಿಂಗ್ ನ್ಯೂಸ್
28-02-26 11:49 am HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.28: ಮದುವೆ ಮಂಟಪದ ವರೆಗೂ ಬಂದ ವಧು ಕೊನೆ ಕ್ಷಣದಲ್ಲಿ ಮದುವೆಯನ್ನು ರದ್ದುಪಡಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಈ ನಿರ್ಧಾರದಿಂದ ಎರಡೂ ಕುಟುಂಬಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ವರನ ಕುಟುಂಬಸ್ಥರು ಆಕೆಯ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಶೃಂಗೇರಿಯ ಈಡಿಗರ ಸಮುದಾಯ ಭವನದಲ್ಲಿ ದೀಕ್ಷಿತ್ ಮತ್ತು ಬಾಳೆಹೊನ್ನೂರು ಮೂಲದ ಯುವತಿಯ ವಿವಾಹ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದವು. ಅತಿಥಿಗಳು ಆಗಮಿಸಿ, ಮದುವೆ ವಿಧಿವಿಧಾನಗಳು ಆರಂಭಗೊಳ್ಳುವ ಹೊತ್ತಿಗೆ, ವಧು ವರನ ವಿರುದ್ಧ ಪ್ರಕರಣವಿರುವುದು ಹಾಗೂ ಅವನ ವೈಯಕ್ತಿಕ ವಿಚಾರಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮದುವೆಗೆ ನಿರಾಕರಿಸಿದ್ದಾಳೆ ಎನ್ನಲಾಗಿದೆ.
ಇದರಿಂದ ಮಂಟಪದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ವಧುವಿನ ಕುಟುಂಬಸ್ಥರು ಆಕೆಯನ್ನು ಮನವೊಲಿಸಲು ಯತ್ನಿಸಿದರೂ, ತನ್ನ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ ಎಂದು ತಿಳಿದುಬಂದಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm