ಬ್ರೇಕಿಂಗ್ ನ್ಯೂಸ್
01-03-26 04:51 pm HK News Desk ಕರ್ನಾಟಕ
ಶಿವಮೊಗ್ಗ, ಮಾರ್ಚ್ 1: ಅಮೇರಿಕಾದವರು ಖಮೇನಿ ಮೇಲೆ ಮಾಡಿರುವ ಯುದ್ದ ಅನಾವಶ್ಯಕವಾದ್ದು. ಇದು ತದ್ವಿರುದ್ದವಾದ ನೀತಿಯಾಗಿದೆ, ಇದನ್ನು ನಾನು ಖಂಡಿಸುತ್ತೇನೆ. ಇರಾನ್ ನಾಯಕ ಖಮೇನಿ ಹತ್ಯೆ ಖಂಡನೀಯವಾದುದು. ನಾನು ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ನಮ್ಮ ಸಿಎಸ್ ಜೊತೆ ಮಾತನಾಡಿದ್ದೇನೆ. ಕೇಂದ್ರದವರ ಜೊತೆ ಮಾತನಾಡುತ್ತಿದ್ದಾರೆ. ಕೇಂದ್ರ ವಿದೇಶಾಂಗ ಇಲಾಖೆ ಜೊತೆಗೆ ಚರ್ಚಿಸಿ ದುಬೈನಲ್ಲಿರುವ ರಾಜ್ಯದ ಜನರ ಸುರಕ್ಷತೆಗೆ ಕ್ರಮ ತೆಗೆದುಕೊಳ್ಳಲಾಗುವುದು. ದುಬೈ ಪ್ರವಾಸದಲ್ಲಿರುವ ಭೋಜೆಗೌಡರ ಜೊತೆ ಮಾತನಾಡಿದ್ದೇನೆ. ಅಲ್ಲಿ ವಿಮಾನ ನಿಲ್ದಾಣ ಓಪನ್ ಆದ ನಂತರ ಕರೆ ಎಲ್ಲರನ್ನೂ ಕರೆತರಲಾಗುವುದು. 30 ಜನರ ಜೊತೆ ನಾವು ಸಂಪರ್ಕದಲ್ಲಿದ್ದೇವೆ. ಅವರನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ ಎಂದು ವಿಪಕ್ಷದವರು ಆರೋಪ ಮಾಡುತ್ತಿದ್ದಾರೆ. ವಿಪಕ್ಷಗಳಿಗೆ ಬೇರೆ ಕೆಲಸ ಇಲ್ಲದೆ ಆರೋಪ ಮಾಡುತ್ತಿವೆ. ಪಕ್ಕದಲ್ಲಿಯೇ ನಿಂತಿದ್ದ ಬಿಜೆಪಿ ಶಾಸಕ ಚನ್ನಬಸಪ್ಪ ಭುಜ ತಟ್ಟಿ ಸಿದ್ಧರಾಮಯ್ಯ ತಮಾಷೆಯ ನಗು ಬೀರುತ್ತಾ ವಿಪಕ್ಷದವರು ಇಲ್ಲೇ ಇದ್ದಾರೆ. ಇವರೇ ಸುಮ್ಮನೆ ಆರೋಪ ಮಾಡುತ್ತಿರುವುದು ಎಂದರು.
ದುಬೈನಲ್ಲಿರುವ ಎಲ್ಲ ಭಾರತೀಯರು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ, ವಾಪಸ್ ಕರೆತರಲು ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ. ವಿದ್ಯುತ್ ದರ ಹೆಚ್ಚಳ ಪ್ರಸ್ತಾಪದ ಬಗ್ಗೆ ಕೇಳಿದ ಪ್ರಶ್ನೆಗೆ, ಸದ್ಯಕ್ಕೆ ವಿದ್ಯುತ್ ದರ ಹೆಚ್ಚಳ ಇಲ್ಲ ಎಂದರು. ಬಜೆಟ್ ಬಗ್ಗೆ ಕೇಳಿದ್ದಕ್ಕೆ, ಬಜೆಟ್ ಬಂದ ಮೇಲೆಯೇ ನೋಡಿ ಎಂದು ಹೇಳಿ ಆ ಕುರಿತು ಮಾತನಾಡಲು ನಿರಾಕರಿಸಿದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm