ಬ್ರೇಕಿಂಗ್ ನ್ಯೂಸ್
01-03-26 04:51 pm HK News Desk ಕರ್ನಾಟಕ
ಶಿವಮೊಗ್ಗ, ಮಾರ್ಚ್ 1: ಅಮೇರಿಕಾದವರು ಖಮೇನಿ ಮೇಲೆ ಮಾಡಿರುವ ಯುದ್ದ ಅನಾವಶ್ಯಕವಾದ್ದು. ಇದು ತದ್ವಿರುದ್ದವಾದ ನೀತಿಯಾಗಿದೆ, ಇದನ್ನು ನಾನು ಖಂಡಿಸುತ್ತೇನೆ. ಇರಾನ್ ನಾಯಕ ಖಮೇನಿ ಹತ್ಯೆ ಖಂಡನೀಯವಾದುದು. ನಾನು ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ನಮ್ಮ ಸಿಎಸ್ ಜೊತೆ ಮಾತನಾಡಿದ್ದೇನೆ. ಕೇಂದ್ರದವರ ಜೊತೆ ಮಾತನಾಡುತ್ತಿದ್ದಾರೆ. ಕೇಂದ್ರ ವಿದೇಶಾಂಗ ಇಲಾಖೆ ಜೊತೆಗೆ ಚರ್ಚಿಸಿ ದುಬೈನಲ್ಲಿರುವ ರಾಜ್ಯದ ಜನರ ಸುರಕ್ಷತೆಗೆ ಕ್ರಮ ತೆಗೆದುಕೊಳ್ಳಲಾಗುವುದು. ದುಬೈ ಪ್ರವಾಸದಲ್ಲಿರುವ ಭೋಜೆಗೌಡರ ಜೊತೆ ಮಾತನಾಡಿದ್ದೇನೆ. ಅಲ್ಲಿ ವಿಮಾನ ನಿಲ್ದಾಣ ಓಪನ್ ಆದ ನಂತರ ಕರೆ ಎಲ್ಲರನ್ನೂ ಕರೆತರಲಾಗುವುದು. 30 ಜನರ ಜೊತೆ ನಾವು ಸಂಪರ್ಕದಲ್ಲಿದ್ದೇವೆ. ಅವರನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ ಎಂದು ವಿಪಕ್ಷದವರು ಆರೋಪ ಮಾಡುತ್ತಿದ್ದಾರೆ. ವಿಪಕ್ಷಗಳಿಗೆ ಬೇರೆ ಕೆಲಸ ಇಲ್ಲದೆ ಆರೋಪ ಮಾಡುತ್ತಿವೆ. ಪಕ್ಕದಲ್ಲಿಯೇ ನಿಂತಿದ್ದ ಬಿಜೆಪಿ ಶಾಸಕ ಚನ್ನಬಸಪ್ಪ ಭುಜ ತಟ್ಟಿ ಸಿದ್ಧರಾಮಯ್ಯ ತಮಾಷೆಯ ನಗು ಬೀರುತ್ತಾ ವಿಪಕ್ಷದವರು ಇಲ್ಲೇ ಇದ್ದಾರೆ. ಇವರೇ ಸುಮ್ಮನೆ ಆರೋಪ ಮಾಡುತ್ತಿರುವುದು ಎಂದರು.
ದುಬೈನಲ್ಲಿರುವ ಎಲ್ಲ ಭಾರತೀಯರು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ, ವಾಪಸ್ ಕರೆತರಲು ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ. ವಿದ್ಯುತ್ ದರ ಹೆಚ್ಚಳ ಪ್ರಸ್ತಾಪದ ಬಗ್ಗೆ ಕೇಳಿದ ಪ್ರಶ್ನೆಗೆ, ಸದ್ಯಕ್ಕೆ ವಿದ್ಯುತ್ ದರ ಹೆಚ್ಚಳ ಇಲ್ಲ ಎಂದರು. ಬಜೆಟ್ ಬಗ್ಗೆ ಕೇಳಿದ್ದಕ್ಕೆ, ಬಜೆಟ್ ಬಂದ ಮೇಲೆಯೇ ನೋಡಿ ಎಂದು ಹೇಳಿ ಆ ಕುರಿತು ಮಾತನಾಡಲು ನಿರಾಕರಿಸಿದರು.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am