ಬ್ರೇಕಿಂಗ್ ನ್ಯೂಸ್
01-03-26 04:51 pm HK News Desk ಕರ್ನಾಟಕ
ಶಿವಮೊಗ್ಗ, ಮಾರ್ಚ್ 1: ಅಮೇರಿಕಾದವರು ಖಮೇನಿ ಮೇಲೆ ಮಾಡಿರುವ ಯುದ್ದ ಅನಾವಶ್ಯಕವಾದ್ದು. ಇದು ತದ್ವಿರುದ್ದವಾದ ನೀತಿಯಾಗಿದೆ, ಇದನ್ನು ನಾನು ಖಂಡಿಸುತ್ತೇನೆ. ಇರಾನ್ ನಾಯಕ ಖಮೇನಿ ಹತ್ಯೆ ಖಂಡನೀಯವಾದುದು. ನಾನು ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ನಮ್ಮ ಸಿಎಸ್ ಜೊತೆ ಮಾತನಾಡಿದ್ದೇನೆ. ಕೇಂದ್ರದವರ ಜೊತೆ ಮಾತನಾಡುತ್ತಿದ್ದಾರೆ. ಕೇಂದ್ರ ವಿದೇಶಾಂಗ ಇಲಾಖೆ ಜೊತೆಗೆ ಚರ್ಚಿಸಿ ದುಬೈನಲ್ಲಿರುವ ರಾಜ್ಯದ ಜನರ ಸುರಕ್ಷತೆಗೆ ಕ್ರಮ ತೆಗೆದುಕೊಳ್ಳಲಾಗುವುದು. ದುಬೈ ಪ್ರವಾಸದಲ್ಲಿರುವ ಭೋಜೆಗೌಡರ ಜೊತೆ ಮಾತನಾಡಿದ್ದೇನೆ. ಅಲ್ಲಿ ವಿಮಾನ ನಿಲ್ದಾಣ ಓಪನ್ ಆದ ನಂತರ ಕರೆ ಎಲ್ಲರನ್ನೂ ಕರೆತರಲಾಗುವುದು. 30 ಜನರ ಜೊತೆ ನಾವು ಸಂಪರ್ಕದಲ್ಲಿದ್ದೇವೆ. ಅವರನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ ಎಂದು ವಿಪಕ್ಷದವರು ಆರೋಪ ಮಾಡುತ್ತಿದ್ದಾರೆ. ವಿಪಕ್ಷಗಳಿಗೆ ಬೇರೆ ಕೆಲಸ ಇಲ್ಲದೆ ಆರೋಪ ಮಾಡುತ್ತಿವೆ. ಪಕ್ಕದಲ್ಲಿಯೇ ನಿಂತಿದ್ದ ಬಿಜೆಪಿ ಶಾಸಕ ಚನ್ನಬಸಪ್ಪ ಭುಜ ತಟ್ಟಿ ಸಿದ್ಧರಾಮಯ್ಯ ತಮಾಷೆಯ ನಗು ಬೀರುತ್ತಾ ವಿಪಕ್ಷದವರು ಇಲ್ಲೇ ಇದ್ದಾರೆ. ಇವರೇ ಸುಮ್ಮನೆ ಆರೋಪ ಮಾಡುತ್ತಿರುವುದು ಎಂದರು.
ದುಬೈನಲ್ಲಿರುವ ಎಲ್ಲ ಭಾರತೀಯರು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ, ವಾಪಸ್ ಕರೆತರಲು ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ. ವಿದ್ಯುತ್ ದರ ಹೆಚ್ಚಳ ಪ್ರಸ್ತಾಪದ ಬಗ್ಗೆ ಕೇಳಿದ ಪ್ರಶ್ನೆಗೆ, ಸದ್ಯಕ್ಕೆ ವಿದ್ಯುತ್ ದರ ಹೆಚ್ಚಳ ಇಲ್ಲ ಎಂದರು. ಬಜೆಟ್ ಬಗ್ಗೆ ಕೇಳಿದ್ದಕ್ಕೆ, ಬಜೆಟ್ ಬಂದ ಮೇಲೆಯೇ ನೋಡಿ ಎಂದು ಹೇಳಿ ಆ ಕುರಿತು ಮಾತನಾಡಲು ನಿರಾಕರಿಸಿದರು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm