ಬ್ರೇಕಿಂಗ್ ನ್ಯೂಸ್
01-03-26 04:51 pm HK News Desk ಕರ್ನಾಟಕ
ಶಿವಮೊಗ್ಗ, ಮಾರ್ಚ್ 1: ಅಮೇರಿಕಾದವರು ಖಮೇನಿ ಮೇಲೆ ಮಾಡಿರುವ ಯುದ್ದ ಅನಾವಶ್ಯಕವಾದ್ದು. ಇದು ತದ್ವಿರುದ್ದವಾದ ನೀತಿಯಾಗಿದೆ, ಇದನ್ನು ನಾನು ಖಂಡಿಸುತ್ತೇನೆ. ಇರಾನ್ ನಾಯಕ ಖಮೇನಿ ಹತ್ಯೆ ಖಂಡನೀಯವಾದುದು. ನಾನು ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ನಮ್ಮ ಸಿಎಸ್ ಜೊತೆ ಮಾತನಾಡಿದ್ದೇನೆ. ಕೇಂದ್ರದವರ ಜೊತೆ ಮಾತನಾಡುತ್ತಿದ್ದಾರೆ. ಕೇಂದ್ರ ವಿದೇಶಾಂಗ ಇಲಾಖೆ ಜೊತೆಗೆ ಚರ್ಚಿಸಿ ದುಬೈನಲ್ಲಿರುವ ರಾಜ್ಯದ ಜನರ ಸುರಕ್ಷತೆಗೆ ಕ್ರಮ ತೆಗೆದುಕೊಳ್ಳಲಾಗುವುದು. ದುಬೈ ಪ್ರವಾಸದಲ್ಲಿರುವ ಭೋಜೆಗೌಡರ ಜೊತೆ ಮಾತನಾಡಿದ್ದೇನೆ. ಅಲ್ಲಿ ವಿಮಾನ ನಿಲ್ದಾಣ ಓಪನ್ ಆದ ನಂತರ ಕರೆ ಎಲ್ಲರನ್ನೂ ಕರೆತರಲಾಗುವುದು. 30 ಜನರ ಜೊತೆ ನಾವು ಸಂಪರ್ಕದಲ್ಲಿದ್ದೇವೆ. ಅವರನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ ಎಂದು ವಿಪಕ್ಷದವರು ಆರೋಪ ಮಾಡುತ್ತಿದ್ದಾರೆ. ವಿಪಕ್ಷಗಳಿಗೆ ಬೇರೆ ಕೆಲಸ ಇಲ್ಲದೆ ಆರೋಪ ಮಾಡುತ್ತಿವೆ. ಪಕ್ಕದಲ್ಲಿಯೇ ನಿಂತಿದ್ದ ಬಿಜೆಪಿ ಶಾಸಕ ಚನ್ನಬಸಪ್ಪ ಭುಜ ತಟ್ಟಿ ಸಿದ್ಧರಾಮಯ್ಯ ತಮಾಷೆಯ ನಗು ಬೀರುತ್ತಾ ವಿಪಕ್ಷದವರು ಇಲ್ಲೇ ಇದ್ದಾರೆ. ಇವರೇ ಸುಮ್ಮನೆ ಆರೋಪ ಮಾಡುತ್ತಿರುವುದು ಎಂದರು.
ದುಬೈನಲ್ಲಿರುವ ಎಲ್ಲ ಭಾರತೀಯರು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ, ವಾಪಸ್ ಕರೆತರಲು ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ. ವಿದ್ಯುತ್ ದರ ಹೆಚ್ಚಳ ಪ್ರಸ್ತಾಪದ ಬಗ್ಗೆ ಕೇಳಿದ ಪ್ರಶ್ನೆಗೆ, ಸದ್ಯಕ್ಕೆ ವಿದ್ಯುತ್ ದರ ಹೆಚ್ಚಳ ಇಲ್ಲ ಎಂದರು. ಬಜೆಟ್ ಬಗ್ಗೆ ಕೇಳಿದ್ದಕ್ಕೆ, ಬಜೆಟ್ ಬಂದ ಮೇಲೆಯೇ ನೋಡಿ ಎಂದು ಹೇಳಿ ಆ ಕುರಿತು ಮಾತನಾಡಲು ನಿರಾಕರಿಸಿದರು.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm