ಬ್ರೇಕಿಂಗ್ ನ್ಯೂಸ್
06-03-26 07:03 pm HK News Staffer ಕರ್ನಾಟಕ
ಕಾರವಾರ, ಮಾರ್ಚ್ 06: ಉತ್ತರ ಕನ್ನಡ ಜಿಲ್ಲೆಯ ಜನರ ಬಹುಕಾಲದ ಬೇಡಿಕೆಯಾಗಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಕನಸು ಕೊನೆಗೂ ನನಸಾಗುತ್ತಿದೆ. 2026–27ನೇ ಸಾಲಿನ ಕರ್ನಾಟಕ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರವಾರ ಹಾಗೂ ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವುದಾಗಿ ಮಹತ್ವದ ಘೋಷಣೆ ಮಾಡಿದ್ದಾರೆ.
ಈ ಹಿಂದೆ ಕಾರವಾರದಲ್ಲಿ ನಿರ್ಮಾಣಗೊಂಡಿದ್ದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ, ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳ ಒತ್ತಾಯದ ಹಿನ್ನೆಲೆಯಲ್ಲಿ ಮುಂದಿನ ಬಜೆಟ್ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವ ಭರವಸೆ ನೀಡಿದ್ದರು. ಇದೀಗ ಬಜೆಟ್ನಲ್ಲಿ ಅನುದಾನ ಮೀಸಲಿಡುವ ಮೂಲಕ ತಮ್ಮ ಭರವಸೆಯನ್ನು ಈಡೇರಿಸಿದ್ದಾರೆ.
100 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಸುಸಜ್ಜಿತ ಆಸ್ಪತ್ರೆ, ಉನ್ನತ ಮಟ್ಟದ ವೈದ್ಯಕೀಯ ಸೇವೆಗಳಿಗಾಗಿ ಮಂಗಳೂರು, ಉಡುಪಿ ಹಾಗೂ ಗೋವಾ ನಗರಗಳಿಗೆ ತೆರಳಬೇಕಾದ ಕಾರವಾರ ಮತ್ತು ಮಲೆನಾಡು ಭಾಗದ ಜನರ ಸಂಕಷ್ಟವನ್ನು ಕಡಿಮೆ ಮಾಡುವ ನಿರೀಕ್ಷೆ ಇದೆ. ತುರ್ತು ಚಿಕಿತ್ಸೆ, ವಿಶೇಷ ಶಸ್ತ್ರಚಿಕಿತ್ಸೆ ಹಾಗೂ ಆಧುನಿಕ ಆರೋಗ್ಯ ಸೇವೆಗಳಿಗೆ ಇದು ಪ್ರಮುಖ ಕೇಂದ್ರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm