ಬ್ರೇಕಿಂಗ್ ನ್ಯೂಸ್
06-03-26 07:03 pm HK News Staffer ಕರ್ನಾಟಕ
ಕಾರವಾರ, ಮಾರ್ಚ್ 06: ಉತ್ತರ ಕನ್ನಡ ಜಿಲ್ಲೆಯ ಜನರ ಬಹುಕಾಲದ ಬೇಡಿಕೆಯಾಗಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಕನಸು ಕೊನೆಗೂ ನನಸಾಗುತ್ತಿದೆ. 2026–27ನೇ ಸಾಲಿನ ಕರ್ನಾಟಕ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರವಾರ ಹಾಗೂ ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವುದಾಗಿ ಮಹತ್ವದ ಘೋಷಣೆ ಮಾಡಿದ್ದಾರೆ.
ಈ ಹಿಂದೆ ಕಾರವಾರದಲ್ಲಿ ನಿರ್ಮಾಣಗೊಂಡಿದ್ದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ, ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳ ಒತ್ತಾಯದ ಹಿನ್ನೆಲೆಯಲ್ಲಿ ಮುಂದಿನ ಬಜೆಟ್ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವ ಭರವಸೆ ನೀಡಿದ್ದರು. ಇದೀಗ ಬಜೆಟ್ನಲ್ಲಿ ಅನುದಾನ ಮೀಸಲಿಡುವ ಮೂಲಕ ತಮ್ಮ ಭರವಸೆಯನ್ನು ಈಡೇರಿಸಿದ್ದಾರೆ.
100 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಸುಸಜ್ಜಿತ ಆಸ್ಪತ್ರೆ, ಉನ್ನತ ಮಟ್ಟದ ವೈದ್ಯಕೀಯ ಸೇವೆಗಳಿಗಾಗಿ ಮಂಗಳೂರು, ಉಡುಪಿ ಹಾಗೂ ಗೋವಾ ನಗರಗಳಿಗೆ ತೆರಳಬೇಕಾದ ಕಾರವಾರ ಮತ್ತು ಮಲೆನಾಡು ಭಾಗದ ಜನರ ಸಂಕಷ್ಟವನ್ನು ಕಡಿಮೆ ಮಾಡುವ ನಿರೀಕ್ಷೆ ಇದೆ. ತುರ್ತು ಚಿಕಿತ್ಸೆ, ವಿಶೇಷ ಶಸ್ತ್ರಚಿಕಿತ್ಸೆ ಹಾಗೂ ಆಧುನಿಕ ಆರೋಗ್ಯ ಸೇವೆಗಳಿಗೆ ಇದು ಪ್ರಮುಖ ಕೇಂದ್ರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm