ಬ್ರೇಕಿಂಗ್ ನ್ಯೂಸ್
08-03-26 04:47 pm HK News Staffer ಕರ್ನಾಟಕ
ಖಾಂಡ್ವಾ, ಮಾರ್ಚ್ 08: ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ 90 ವರ್ಷದ ವೃದ್ಧೆಯ ಮೇಲೆ ನಾಲ್ವರು ಮುಸುಕುಧಾರಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಅಮಾನುಷ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ತನಿಖೆ ಆರಂಭಿಸಿದ್ದಾರೆ.
ಪೊಲೀಸರ ಮಾಹಿತಿಯ ಪ್ರಕಾರ, ಜಿಲ್ಲೆಯ ಕೇಂದ್ರದಿಂದ ಸುಮಾರು 55 ಕಿಲೋಮೀಟರ್ ದೂರದಲ್ಲಿರುವ ಹಳ್ಳಿಯೊಂದರ ಕೃಷಿ ಹೊಲದಲ್ಲಿ ಗುರುವಾರ ಸಂಜೆ ವೇಳೆ ವೃದ್ಧೆ ಒಬ್ಬಂಟಿಯಾಗಿದ್ದಾಗ ನಾಲ್ವರು ಮುಸುಕುಧಾರಿಗಳು ಆಕೆಯ ಮೇಲೆ ದಾಳಿ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯಿಂದ ಗಾಯಗೊಂಡಿದ್ದ ಸಂತ್ರಸ್ತೆ ಮರುದಿನ ಬೆಳಿಗ್ಗೆ ಸಮೀಪದ ಹಳ್ಳಿಯಲ್ಲಿ ವಾಸಿಸುವ ತನ್ನ ಮಗಳಿಗೆ ಈ ವಿಷಯವನ್ನು ತಿಳಿಸಿದ್ದಾಳೆ. ನಂತರ ಮಗಳು ತಾಯಿಯನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿನ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಮಹಿಳೆ ಅಪಾಯದಿಂದ ಪಾರಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೀಗ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಆರೋಪಿಗಳನ್ನು ಬಂಧಿಸಲು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಆರೋಪಿಗಳ ಪತ್ತೆಗೆ ನೆರವಾಗುವ ಮಾಹಿತಿಯನ್ನು ನೀಡುವವರಿಗೆ 10,000 ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 08:49 pm
HK News Staffer
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm