ಬ್ರೇಕಿಂಗ್ ನ್ಯೂಸ್
09-03-26 08:07 pm HK News Staffer ಕರ್ನಾಟಕ
ಮಡಿಕೇರಿ, ಮಾರ್ಚ್ 9: ಕೊಡಗಿನಲ್ಲಿ 10 ದಿನ ಅಂತರದಲ್ಲಿ ಕಾಡಾನೆ ದಾಳಿಗೆ ಎರಡನೇ ಜೀವ ಬಲಿಯಾಗಿದ್ದು ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ರೊಚ್ಚಿಗೆದ್ದಿದ್ದಾರೆ. ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾ.ಪಂ ಮಾಜಿ ಸದಸ್ಯೆ, ಬಾಳೆಗುಂಡಿ ಹಾಡಿ ನಿವಾಸಿ ಜಲಜಾಕ್ಷಿ (53) ಕಾಡಾನೆಗೆ ಬಲಿಯಾಗಿದ್ದಾರೆ.
ಇಂದು ಬೆಳಗ್ಗೆ ತೋಟಕ್ಕೆ ತೆರಳುತ್ತಿದ್ದಾಗ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕೇವಲ 10 ದಿನ ಅವಧಿಯಲ್ಲಿ ಆನೆ ದಾಳಿಗೆ ಎರಡನೇ ಬಲಿಯಾಗಿದ್ದು ಜಿಲ್ಲೆಯಲ್ಲಿ ಆನೆ ಮಾನವ ಸಂಘರ್ಷಕ್ಕೆ ಕೊನೆಯೇ ಇಲ್ಲದಂತಾಗಿದೆ. ಮಾನವ- ಪ್ರಾಣಿ ಸಂಘರ್ಷದ ದಾಳಿ ಹೆಚ್ಚಾಗಿದ್ದು ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಗ್ರಾಮಗಳಲ್ಲಿ ಅಡ್ಡಾಡುತ್ತ ದಾಂಧಲೆ ಮಾಡುತ್ತಿರುವ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಬಲೆ ಬಲೆಬೀಸಿದೆ. ಅರಣ್ಯದ ಅಂಚಿನ ಗ್ರಾಮದಲ್ಲಿ ರಾತ್ರಿ - ಹಗಲು ಎನ್ನದೆ ಕಾಡಾನೆಗಳ ಕಾಟ ಮಿತಿಮೀರಿದೆ. ಹೀಗಾಗಿ ಸಂಜೆ ವೇಳೆ ಇಲ್ಲಿನ ಜನರು, ಕೂಲಿ ಕಾರ್ಮಿಕರು ಹೊರಕ್ಕೆ ಹೋಗಲು ಭಯಪಡುವ ಸ್ಥಿತಿಯಾಗಿದೆ. ಶಾಶ್ವತ ತಡೆಗಟ್ಟಲು ಆರಣ್ಯ ಇಲಾಖೆ ಕ್ರಮ ವಹಿಸಬೇಕು ಎಂದು ಸ್ಥಳೀಯರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 08:49 pm
HK News Staffer
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm