ಬ್ರೇಕಿಂಗ್ ನ್ಯೂಸ್
09-03-26 08:07 pm HK News Staffer ಕರ್ನಾಟಕ
ಮಡಿಕೇರಿ, ಮಾರ್ಚ್ 9: ಕೊಡಗಿನಲ್ಲಿ 10 ದಿನ ಅಂತರದಲ್ಲಿ ಕಾಡಾನೆ ದಾಳಿಗೆ ಎರಡನೇ ಜೀವ ಬಲಿಯಾಗಿದ್ದು ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ರೊಚ್ಚಿಗೆದ್ದಿದ್ದಾರೆ. ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾ.ಪಂ ಮಾಜಿ ಸದಸ್ಯೆ, ಬಾಳೆಗುಂಡಿ ಹಾಡಿ ನಿವಾಸಿ ಜಲಜಾಕ್ಷಿ (53) ಕಾಡಾನೆಗೆ ಬಲಿಯಾಗಿದ್ದಾರೆ.
ಇಂದು ಬೆಳಗ್ಗೆ ತೋಟಕ್ಕೆ ತೆರಳುತ್ತಿದ್ದಾಗ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕೇವಲ 10 ದಿನ ಅವಧಿಯಲ್ಲಿ ಆನೆ ದಾಳಿಗೆ ಎರಡನೇ ಬಲಿಯಾಗಿದ್ದು ಜಿಲ್ಲೆಯಲ್ಲಿ ಆನೆ ಮಾನವ ಸಂಘರ್ಷಕ್ಕೆ ಕೊನೆಯೇ ಇಲ್ಲದಂತಾಗಿದೆ. ಮಾನವ- ಪ್ರಾಣಿ ಸಂಘರ್ಷದ ದಾಳಿ ಹೆಚ್ಚಾಗಿದ್ದು ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಗ್ರಾಮಗಳಲ್ಲಿ ಅಡ್ಡಾಡುತ್ತ ದಾಂಧಲೆ ಮಾಡುತ್ತಿರುವ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಬಲೆ ಬಲೆಬೀಸಿದೆ. ಅರಣ್ಯದ ಅಂಚಿನ ಗ್ರಾಮದಲ್ಲಿ ರಾತ್ರಿ - ಹಗಲು ಎನ್ನದೆ ಕಾಡಾನೆಗಳ ಕಾಟ ಮಿತಿಮೀರಿದೆ. ಹೀಗಾಗಿ ಸಂಜೆ ವೇಳೆ ಇಲ್ಲಿನ ಜನರು, ಕೂಲಿ ಕಾರ್ಮಿಕರು ಹೊರಕ್ಕೆ ಹೋಗಲು ಭಯಪಡುವ ಸ್ಥಿತಿಯಾಗಿದೆ. ಶಾಶ್ವತ ತಡೆಗಟ್ಟಲು ಆರಣ್ಯ ಇಲಾಖೆ ಕ್ರಮ ವಹಿಸಬೇಕು ಎಂದು ಸ್ಥಳೀಯರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am