ಬ್ರೇಕಿಂಗ್ ನ್ಯೂಸ್
09-03-26 08:07 pm HK News Staffer ಕರ್ನಾಟಕ
ಮಡಿಕೇರಿ, ಮಾರ್ಚ್ 9: ಕೊಡಗಿನಲ್ಲಿ 10 ದಿನ ಅಂತರದಲ್ಲಿ ಕಾಡಾನೆ ದಾಳಿಗೆ ಎರಡನೇ ಜೀವ ಬಲಿಯಾಗಿದ್ದು ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ರೊಚ್ಚಿಗೆದ್ದಿದ್ದಾರೆ. ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾ.ಪಂ ಮಾಜಿ ಸದಸ್ಯೆ, ಬಾಳೆಗುಂಡಿ ಹಾಡಿ ನಿವಾಸಿ ಜಲಜಾಕ್ಷಿ (53) ಕಾಡಾನೆಗೆ ಬಲಿಯಾಗಿದ್ದಾರೆ.
ಇಂದು ಬೆಳಗ್ಗೆ ತೋಟಕ್ಕೆ ತೆರಳುತ್ತಿದ್ದಾಗ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕೇವಲ 10 ದಿನ ಅವಧಿಯಲ್ಲಿ ಆನೆ ದಾಳಿಗೆ ಎರಡನೇ ಬಲಿಯಾಗಿದ್ದು ಜಿಲ್ಲೆಯಲ್ಲಿ ಆನೆ ಮಾನವ ಸಂಘರ್ಷಕ್ಕೆ ಕೊನೆಯೇ ಇಲ್ಲದಂತಾಗಿದೆ. ಮಾನವ- ಪ್ರಾಣಿ ಸಂಘರ್ಷದ ದಾಳಿ ಹೆಚ್ಚಾಗಿದ್ದು ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಗ್ರಾಮಗಳಲ್ಲಿ ಅಡ್ಡಾಡುತ್ತ ದಾಂಧಲೆ ಮಾಡುತ್ತಿರುವ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಬಲೆ ಬಲೆಬೀಸಿದೆ. ಅರಣ್ಯದ ಅಂಚಿನ ಗ್ರಾಮದಲ್ಲಿ ರಾತ್ರಿ - ಹಗಲು ಎನ್ನದೆ ಕಾಡಾನೆಗಳ ಕಾಟ ಮಿತಿಮೀರಿದೆ. ಹೀಗಾಗಿ ಸಂಜೆ ವೇಳೆ ಇಲ್ಲಿನ ಜನರು, ಕೂಲಿ ಕಾರ್ಮಿಕರು ಹೊರಕ್ಕೆ ಹೋಗಲು ಭಯಪಡುವ ಸ್ಥಿತಿಯಾಗಿದೆ. ಶಾಶ್ವತ ತಡೆಗಟ್ಟಲು ಆರಣ್ಯ ಇಲಾಖೆ ಕ್ರಮ ವಹಿಸಬೇಕು ಎಂದು ಸ್ಥಳೀಯರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm