ಬ್ರೇಕಿಂಗ್ ನ್ಯೂಸ್
09-03-26 09:51 pm HK News Staffer ಕರ್ನಾಟಕ
ಕಲಬುರಗಿ, ಮಾರ್ಚ್ 09: ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ನಡೆದ ಶರಣಬಸವೇಶ್ವರ ಜಾತ್ರೆಯ ರಥೋತ್ಸವ ವೇಳೆ ಭೀಕರ ದುರ್ಘಟನೆ ಸಂಭವಿಸಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಥದ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಮಹಿಳೆಯ ಎರಡೂ ಕಾಲುಗಳು ಕಟ್ ಆಗಿದ್ದು ಸದ್ಯ ಮಹಿಳೆ ಆಸ್ಪತ್ರೆಯ ತುರ್ತು ನಿಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾಯಗೊಂಡ ಮಹಿಳೆಯನ್ನು ಅರಳಗುಂಡಗಿ ಗ್ರಾಮದ ನಿವಾಸಿ ನಾಗಮ್ಮ ಎಂದು ಗುರುತಿಸಲಾಗಿದೆ. ಅರಳಗುಂಡಗಿ ಗ್ರಾಮವು ಶರಣಬಸವೇಶ್ವರರ ಜನ್ಮಸ್ಥಳವಾಗಿರುವುದರಿಂದ ಪ್ರತಿವರ್ಷವೂ ಇಲ್ಲಿ ಜಾತ್ರೆಯನ್ನು ಭಕ್ತಿಭಾವದಿಂದ ಆಚರಿಸಲಾಗುತ್ತದೆ. ಜಾತ್ರೆಯ ಅಂಗವಾಗಿ ಶನಿವಾರ ಸಂಜೆ ಸುಮಾರು 6 ಗಂಟೆ ಸುಮಾರಿಗೆ ರಥೋತ್ಸವ ಆರಂಭವಾಗಿತ್ತು.
ರಥೋತ್ಸವ ಸಂದರ್ಭದಲ್ಲಿ ಭಕ್ತರು ಹಾಗೂ ಗ್ರಾಮಸ್ಥರು ಉತ್ಸಾಹದಿಂದ ರಥವನ್ನು ಎಳೆಯಲು ಮುಂದಾಗಿದ್ದರು. ಆದರೆ ಸ್ಥಳದಲ್ಲಿ ಜನಸಮೂಹ ಹೆಚ್ಚಾಗಿದ್ದ ಕಾರಣ ರಥವು ಏಕಾಏಕಿ ನಿಯಂತ್ರಣ ತಪ್ಪಿ ಜನರು ನಿಂತಿದ್ದ ದಿಕ್ಕಿನತ್ತ ಚಲಿಸಲು ಆರಂಭಿಸಿದೆ.
ಈ ವೇಳೆ ರಥದ ಸಮೀಪದಲ್ಲಿದ್ದ ನಾಗಮ್ಮ ಅವರು ತಪ್ಪಿಸಿಕೊಳ್ಳಲು ಸಾಧ್ಯವಾಗದೆ ರಥದ ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ. ಪರಿಣಾಮವಾಗಿ ರಥದ ಚಕ್ರವು ಅವರ ಕಾಲಿನ ಮೇಲೆ ಹರಿದು ಗಂಭೀರ ಗಾಯಗಳಾಗಿವೆ. ಘಟನೆಯ ನಂತರ ಸ್ಥಳದಲ್ಲಿದ್ದ ಜನರು ತಕ್ಷಣವೇ ಮಹಿಳೆಯನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ನಾಗಮ್ಮ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am