ಬ್ರೇಕಿಂಗ್ ನ್ಯೂಸ್
10-03-26 10:49 am HK News Staffer ಕರ್ನಾಟಕ
ಬೆಂಗಳೂರು, ಮಾ.10: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದ ಪಾರ್ಸೆಲ್ವೊಂದು ಬಂದಿದ್ದು, ಅದರೊಳಗಿನ ವಸ್ತುಗಳನ್ನು ಕಂಡು ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಪಾರ್ಸೆಲ್ನಲ್ಲಿ ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ, ಹೂವಿನ ಹಾರ ಸೇರಿದಂತೆ ಹಲವು ವಿಚಿತ್ರ ವಸ್ತುಗಳು ಪತ್ತೆಯಾಗಿದ್ದು, ವಾಮಾಚಾರ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ವಿಮಾನ ನಿಲ್ದಾಣದ ಪೋಸ್ಟ್ ಆಫೀಸ್ಗೆ ಬಂದಿದ್ದ ಈ ಪಾರ್ಸೆಲ್ ಅನ್ನು ಪರಿಶೀಲಿಸಿದಾಗ ಅದರೊಳಗೆ ಮಹಿಳೆ ಮತ್ತು ಪುರುಷನ ಬೆತ್ತಲೆ ಫೋಟೋಗಳನ್ನು ಇಟ್ಟು, ಅದರ ಸುತ್ತ ಕೊಳೆತ ಟೊಮೆಟೋ, ಹೂವಿನ ಹಾರ, ಕಬ್ಬಿಣದ ತುಂಡು ಹಾಗೂ ಟೂತ್ಪೇಸ್ಟ್ ಇಟ್ಟಿರುವುದು ಕಂಡುಬಂದಿದೆ. ಈ ದೃಶ್ಯಗಳನ್ನು ಕಂಡ ಸಿಬ್ಬಂದಿ ಅಚ್ಚರಿಗೊಳಗಾಗಿದ್ದಾರೆ.
ಆ ಎಲ್ಲ ವಸ್ತುಗಳಿಗೆ ಪ್ಯಾಕ್ ಮಾಡಿ ಯಾರೋ ಕಿರಾತಕರು ಪಾರ್ಸೆಲ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಪಾರ್ಸೆಲ್ನಲ್ಲಿದ್ದ ವಸ್ತುಗಳನ್ನು ನೋಡಿ ಅಲ್ಲಿನ ಸಿಬ್ಬಂದಿಯ ಮಾನಸಿಕ ಸ್ಥಿತಿಯ ಮೇಲೂ ಪರಿಣಾಮ ಬೀರಿದ್ದು, ಕರ್ತವ್ಯ ನಿರ್ವಹಣೆಯಲ್ಲಿ ನಿರಾಸಕ್ತಿ ಕಾಣಿಸುತ್ತಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸಿಬ್ಬಂದಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದು, ಈ ಕೃತ್ಯ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸದ್ಯ ಈ ಪಾರ್ಸೆಲ್ ಯಾರು ಕಳುಹಿಸಿದ್ದಾರೆ ಮತ್ತು ಇದರ ಹಿಂದೆ ಇರುವ ಉದ್ದೇಶ ಏನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm