ಬ್ರೇಕಿಂಗ್ ನ್ಯೂಸ್
10-03-26 10:49 am HK News Staffer ಕರ್ನಾಟಕ
ಬೆಂಗಳೂರು, ಮಾ.10: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದ ಪಾರ್ಸೆಲ್ವೊಂದು ಬಂದಿದ್ದು, ಅದರೊಳಗಿನ ವಸ್ತುಗಳನ್ನು ಕಂಡು ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಪಾರ್ಸೆಲ್ನಲ್ಲಿ ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ, ಹೂವಿನ ಹಾರ ಸೇರಿದಂತೆ ಹಲವು ವಿಚಿತ್ರ ವಸ್ತುಗಳು ಪತ್ತೆಯಾಗಿದ್ದು, ವಾಮಾಚಾರ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ವಿಮಾನ ನಿಲ್ದಾಣದ ಪೋಸ್ಟ್ ಆಫೀಸ್ಗೆ ಬಂದಿದ್ದ ಈ ಪಾರ್ಸೆಲ್ ಅನ್ನು ಪರಿಶೀಲಿಸಿದಾಗ ಅದರೊಳಗೆ ಮಹಿಳೆ ಮತ್ತು ಪುರುಷನ ಬೆತ್ತಲೆ ಫೋಟೋಗಳನ್ನು ಇಟ್ಟು, ಅದರ ಸುತ್ತ ಕೊಳೆತ ಟೊಮೆಟೋ, ಹೂವಿನ ಹಾರ, ಕಬ್ಬಿಣದ ತುಂಡು ಹಾಗೂ ಟೂತ್ಪೇಸ್ಟ್ ಇಟ್ಟಿರುವುದು ಕಂಡುಬಂದಿದೆ. ಈ ದೃಶ್ಯಗಳನ್ನು ಕಂಡ ಸಿಬ್ಬಂದಿ ಅಚ್ಚರಿಗೊಳಗಾಗಿದ್ದಾರೆ.
ಆ ಎಲ್ಲ ವಸ್ತುಗಳಿಗೆ ಪ್ಯಾಕ್ ಮಾಡಿ ಯಾರೋ ಕಿರಾತಕರು ಪಾರ್ಸೆಲ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಪಾರ್ಸೆಲ್ನಲ್ಲಿದ್ದ ವಸ್ತುಗಳನ್ನು ನೋಡಿ ಅಲ್ಲಿನ ಸಿಬ್ಬಂದಿಯ ಮಾನಸಿಕ ಸ್ಥಿತಿಯ ಮೇಲೂ ಪರಿಣಾಮ ಬೀರಿದ್ದು, ಕರ್ತವ್ಯ ನಿರ್ವಹಣೆಯಲ್ಲಿ ನಿರಾಸಕ್ತಿ ಕಾಣಿಸುತ್ತಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸಿಬ್ಬಂದಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದು, ಈ ಕೃತ್ಯ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸದ್ಯ ಈ ಪಾರ್ಸೆಲ್ ಯಾರು ಕಳುಹಿಸಿದ್ದಾರೆ ಮತ್ತು ಇದರ ಹಿಂದೆ ಇರುವ ಉದ್ದೇಶ ಏನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am