ಬ್ರೇಕಿಂಗ್ ನ್ಯೂಸ್
02-01-21 07:19 pm Prabhakar, Shivamogga ಕರ್ನಾಟಕ
ಶಿವಮೊಗ್ಗ, ಜ.02: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ಇವರು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ಗ್ರಾ.ಪಂ. ಚುನಾವಣೆಯ ಸೋಲು ಕಾಂಗ್ರೆಸ್ ನಾಯಕರನ್ನು ಹತಾಶೆಗೆ ತಳ್ಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಟೀಕಿಸಿದ್ದಾರೆ.
ರಾಜ್ಯ ಬಿಜೆಪಿ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರನ್ನು ಸಕ್ರೆಬೈಲು ಆನೆ ಬಿಡಾರದ ಬಳಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲು, ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯಾಗಿದೆ. ಇದು ಹೋರಾಟಗಳ ನಾಡಾಗಿದ್ದು, ಇಲ್ಲಿ ಸಂಘಟನೆಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಸಂಘಟನೆಗೆ ಒಂದು ರೀತಿಯ ಪ್ರಯೋಗ ಶಾಲೆ ಇದ್ದಂತೆ. ಇಲ್ಲಿ ಬಿಜೆಪಿ ವಿಶೇಷ ಸಭೆ ನಡೆಯುತ್ತಿರುವುದು ಸ್ವಾಗತ ಎಂದರು.
ಬಿಜೆಪಿಯ ಕಾರ್ಯಕಾರಿಣಿಯ ಸಭೆಯಲ್ಲಿ ಲವ್ ಜಿಹಾದ್, ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಚರ್ಚಿಸಲಾಗುವುದು ಮತ್ತು ಕಾರ್ಯಕಾರಿಣಿ ಸಭೆಯಲ್ಲಿ ಬರಬಹುದಾದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.
ಈ ಬಾರಿಯ ಗ್ರಾ.ಪಂ. ಚುನಾವಣೆಯಲ್ಲಿ ನಾವು ಅಭೂತಪೂರ್ವ ಯಶಸ್ಸು ಪಡೆದಿದ್ದೇವೆ. ಸುಮಾರು 62 ಸಾವಿರ ಬಿಜೆಪಿ ಕಾರ್ಯಕರ್ತರು ಸ್ವತಂತ್ರ ಅಭ್ಯರ್ಥಿಗಳಾಗಿ ವಿಜಯಶಾಲಿಗಳಾಗಿದ್ದಾರೆ. ಇದು ನಮ್ಮ ಸಂಘಟನೆಗೆ ಮತ್ತಷ್ಟು ಬಲ ತಂದಿದೆ ಎಂದರು.
ಈ ಸಂದರ್ಭದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರಿದ್ದರು.
The Defeat of Congress in Gram Panchayat Elections 2020 has made them embarrassed slams Naleen Kumar Kateel in Shivamogga.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm