ಬ್ರೇಕಿಂಗ್ ನ್ಯೂಸ್
17-03-26 12:09 pm HK News Staffer ಕರ್ನಾಟಕ
ಬೆಂಗಳೂರು, ಮಾ 17: ಪ್ರಕಟಿಸಿದ ರಜಾ ಪಟ್ಟಿಯ ಪ್ರಕಾರ, ಈ ವಾರ ಸತತ ನಾಲ್ಕು ದಿನ ಬ್ಯಾಂಕ್ಗಳು ಮುಚ್ಚಿರಲಿವೆ. ಯುಗಾದಿ ಹಬ್ಬದ ಪ್ರಯುಕ್ತ ಮಾರ್ಚ್ 19ರಂದು ರಾಜ್ಯಾದ್ಯಂತ ಬ್ಯಾಂಕ್ಗಳಿಗೆ ರಜೆ ಇದೆ. ಬಳಿಕ ಈದ್-ಉಲ್-ಫಿತರ್ / ರಂಜಾನ್ ಹಿನ್ನೆಲೆ ಮಾರ್ಚ್ 20 ಮತ್ತು 21ರಂದು ಹಲವೆಡೆ ರಜೆ ಇರಲಿದೆ.
ಇನ್ನು ಮಾರ್ಚ್ 22 ಭಾನುವಾರವಾಗಿರುವುದರಿಂದ, ಸತತ ನಾಲ್ಕು ದಿನ ಬ್ಯಾಂಕ್ ಸೇವೆಗಳು ಲಭ್ಯವಿರುವುದಿಲ್ಲ. ಹೀಗಾಗಿ ಇಎಂಐ ಪಾವತಿ, ಚೆಕ್ ವ್ಯವಹಾರ, ಪಾಸ್ಬುಕ್ ಎಂಟ್ರಿ ಸೇರಿದಂತೆ ಬ್ಯಾಂಕ್ಗೆ ತೆರಳಿ ಮಾಡಬೇಕಾದ ಕೆಲಸಗಳನ್ನು ತಕ್ಷಣವೇ ಮುಗಿಸಿಕೊಳ್ಳುವುದು ಉತ್ತಮ.
ಚೆಕ್ ಕ್ಲಿಯರೆನ್ಸ್ ಪ್ರಕ್ರಿಯೆ ಈ ಅವಧಿಯಲ್ಲಿ ನಡೆಯುವುದಿಲ್ಲ. ಅಲ್ಲದೆ, ಸತತ ರಜೆಗಳಿಂದ ATMಗಳಲ್ಲಿ ನಗದು ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ, ಅಗತ್ಯ ಹಣವನ್ನು ಮುಂಚಿತವಾಗಿ ತೆಗೆಯುವುದು ಸೂಕ್ತ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm