ಬ್ರೇಕಿಂಗ್ ನ್ಯೂಸ್
17-03-26 12:09 pm HK News Staffer ಕರ್ನಾಟಕ
ಬೆಂಗಳೂರು, ಮಾ 17: ಪ್ರಕಟಿಸಿದ ರಜಾ ಪಟ್ಟಿಯ ಪ್ರಕಾರ, ಈ ವಾರ ಸತತ ನಾಲ್ಕು ದಿನ ಬ್ಯಾಂಕ್ಗಳು ಮುಚ್ಚಿರಲಿವೆ. ಯುಗಾದಿ ಹಬ್ಬದ ಪ್ರಯುಕ್ತ ಮಾರ್ಚ್ 19ರಂದು ರಾಜ್ಯಾದ್ಯಂತ ಬ್ಯಾಂಕ್ಗಳಿಗೆ ರಜೆ ಇದೆ. ಬಳಿಕ ಈದ್-ಉಲ್-ಫಿತರ್ / ರಂಜಾನ್ ಹಿನ್ನೆಲೆ ಮಾರ್ಚ್ 20 ಮತ್ತು 21ರಂದು ಹಲವೆಡೆ ರಜೆ ಇರಲಿದೆ.
ಇನ್ನು ಮಾರ್ಚ್ 22 ಭಾನುವಾರವಾಗಿರುವುದರಿಂದ, ಸತತ ನಾಲ್ಕು ದಿನ ಬ್ಯಾಂಕ್ ಸೇವೆಗಳು ಲಭ್ಯವಿರುವುದಿಲ್ಲ. ಹೀಗಾಗಿ ಇಎಂಐ ಪಾವತಿ, ಚೆಕ್ ವ್ಯವಹಾರ, ಪಾಸ್ಬುಕ್ ಎಂಟ್ರಿ ಸೇರಿದಂತೆ ಬ್ಯಾಂಕ್ಗೆ ತೆರಳಿ ಮಾಡಬೇಕಾದ ಕೆಲಸಗಳನ್ನು ತಕ್ಷಣವೇ ಮುಗಿಸಿಕೊಳ್ಳುವುದು ಉತ್ತಮ.
ಚೆಕ್ ಕ್ಲಿಯರೆನ್ಸ್ ಪ್ರಕ್ರಿಯೆ ಈ ಅವಧಿಯಲ್ಲಿ ನಡೆಯುವುದಿಲ್ಲ. ಅಲ್ಲದೆ, ಸತತ ರಜೆಗಳಿಂದ ATMಗಳಲ್ಲಿ ನಗದು ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ, ಅಗತ್ಯ ಹಣವನ್ನು ಮುಂಚಿತವಾಗಿ ತೆಗೆಯುವುದು ಸೂಕ್ತ.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 07:54 pm
HK News Staffer
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm