ಬ್ರೇಕಿಂಗ್ ನ್ಯೂಸ್
17-03-26 12:09 pm HK News Staffer ಕರ್ನಾಟಕ
ಬೆಂಗಳೂರು, ಮಾ 17: ಪ್ರಕಟಿಸಿದ ರಜಾ ಪಟ್ಟಿಯ ಪ್ರಕಾರ, ಈ ವಾರ ಸತತ ನಾಲ್ಕು ದಿನ ಬ್ಯಾಂಕ್ಗಳು ಮುಚ್ಚಿರಲಿವೆ. ಯುಗಾದಿ ಹಬ್ಬದ ಪ್ರಯುಕ್ತ ಮಾರ್ಚ್ 19ರಂದು ರಾಜ್ಯಾದ್ಯಂತ ಬ್ಯಾಂಕ್ಗಳಿಗೆ ರಜೆ ಇದೆ. ಬಳಿಕ ಈದ್-ಉಲ್-ಫಿತರ್ / ರಂಜಾನ್ ಹಿನ್ನೆಲೆ ಮಾರ್ಚ್ 20 ಮತ್ತು 21ರಂದು ಹಲವೆಡೆ ರಜೆ ಇರಲಿದೆ.
ಇನ್ನು ಮಾರ್ಚ್ 22 ಭಾನುವಾರವಾಗಿರುವುದರಿಂದ, ಸತತ ನಾಲ್ಕು ದಿನ ಬ್ಯಾಂಕ್ ಸೇವೆಗಳು ಲಭ್ಯವಿರುವುದಿಲ್ಲ. ಹೀಗಾಗಿ ಇಎಂಐ ಪಾವತಿ, ಚೆಕ್ ವ್ಯವಹಾರ, ಪಾಸ್ಬುಕ್ ಎಂಟ್ರಿ ಸೇರಿದಂತೆ ಬ್ಯಾಂಕ್ಗೆ ತೆರಳಿ ಮಾಡಬೇಕಾದ ಕೆಲಸಗಳನ್ನು ತಕ್ಷಣವೇ ಮುಗಿಸಿಕೊಳ್ಳುವುದು ಉತ್ತಮ.
ಚೆಕ್ ಕ್ಲಿಯರೆನ್ಸ್ ಪ್ರಕ್ರಿಯೆ ಈ ಅವಧಿಯಲ್ಲಿ ನಡೆಯುವುದಿಲ್ಲ. ಅಲ್ಲದೆ, ಸತತ ರಜೆಗಳಿಂದ ATMಗಳಲ್ಲಿ ನಗದು ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ, ಅಗತ್ಯ ಹಣವನ್ನು ಮುಂಚಿತವಾಗಿ ತೆಗೆಯುವುದು ಸೂಕ್ತ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm