ಬ್ರೇಕಿಂಗ್ ನ್ಯೂಸ್
17-03-26 12:09 pm HK News Staffer ಕರ್ನಾಟಕ
ಬೆಂಗಳೂರು, ಮಾ 17: ಪ್ರಕಟಿಸಿದ ರಜಾ ಪಟ್ಟಿಯ ಪ್ರಕಾರ, ಈ ವಾರ ಸತತ ನಾಲ್ಕು ದಿನ ಬ್ಯಾಂಕ್ಗಳು ಮುಚ್ಚಿರಲಿವೆ. ಯುಗಾದಿ ಹಬ್ಬದ ಪ್ರಯುಕ್ತ ಮಾರ್ಚ್ 19ರಂದು ರಾಜ್ಯಾದ್ಯಂತ ಬ್ಯಾಂಕ್ಗಳಿಗೆ ರಜೆ ಇದೆ. ಬಳಿಕ ಈದ್-ಉಲ್-ಫಿತರ್ / ರಂಜಾನ್ ಹಿನ್ನೆಲೆ ಮಾರ್ಚ್ 20 ಮತ್ತು 21ರಂದು ಹಲವೆಡೆ ರಜೆ ಇರಲಿದೆ.
ಇನ್ನು ಮಾರ್ಚ್ 22 ಭಾನುವಾರವಾಗಿರುವುದರಿಂದ, ಸತತ ನಾಲ್ಕು ದಿನ ಬ್ಯಾಂಕ್ ಸೇವೆಗಳು ಲಭ್ಯವಿರುವುದಿಲ್ಲ. ಹೀಗಾಗಿ ಇಎಂಐ ಪಾವತಿ, ಚೆಕ್ ವ್ಯವಹಾರ, ಪಾಸ್ಬುಕ್ ಎಂಟ್ರಿ ಸೇರಿದಂತೆ ಬ್ಯಾಂಕ್ಗೆ ತೆರಳಿ ಮಾಡಬೇಕಾದ ಕೆಲಸಗಳನ್ನು ತಕ್ಷಣವೇ ಮುಗಿಸಿಕೊಳ್ಳುವುದು ಉತ್ತಮ.
ಚೆಕ್ ಕ್ಲಿಯರೆನ್ಸ್ ಪ್ರಕ್ರಿಯೆ ಈ ಅವಧಿಯಲ್ಲಿ ನಡೆಯುವುದಿಲ್ಲ. ಅಲ್ಲದೆ, ಸತತ ರಜೆಗಳಿಂದ ATMಗಳಲ್ಲಿ ನಗದು ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ, ಅಗತ್ಯ ಹಣವನ್ನು ಮುಂಚಿತವಾಗಿ ತೆಗೆಯುವುದು ಸೂಕ್ತ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am