ಬ್ರೇಕಿಂಗ್ ನ್ಯೂಸ್
18-03-26 09:44 am HK News Staffer ಕರ್ನಾಟಕ
ಬೆಂಗಳೂರು, ಮಾ 18: ನಗರದ ಆರ್ಎಂವಿ ಎಕ್ಸ್ಟೆನ್ಶನ್ ಪ್ರದೇಶದ ವೈದ್ಯೆಯೊಬ್ಬರು ತಮ್ಮ ಬ್ಯಾಂಕ್ ಲಾಕರ್ನಿಂದ 24 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
57 ವರ್ಷದ ವೈದ್ಯೆ ನೀಡಿದ ದೂರಿನ ಪ್ರಕಾರ, ರಾಷ್ಟ್ರೀಯಕೃತ ಬ್ಯಾಂಕ್ ಶಾಖೆಯಲ್ಲಿ ಸೇವಿಂಗ್ಸ್ ಖಾತೆ ಮತ್ತು ಲಾಕರ್ ಹೊಂದಿದ್ದಾರೆ. ಮಗನ ಮದುವೆ ಹಿನ್ನೆಲೆ ಫೆಬ್ರವರಿ 27ರಂದು ಲಾಕರ್ನಿಂದ ಚಿನ್ನಾಭರಣವನ್ನು ತೆಗೆದಿದ್ದರು.
ಮದುವೆ ಕಾರ್ಯ ಮುಗಿದ ಮಾರ್ಚ್ 3ರಂದು ಬೆಳಿಗ್ಗೆ 11.15ರ ಸುಮಾರಿಗೆ ಮತ್ತೆ ಬ್ಯಾಂಕ್ಗೆ ತೆರಳಿ ಸುಮಾರು 150–160 ಗ್ರಾಂ ತೂಕದ ಚಿನ್ನಾಭರಣ, ಹಾರ, ಚೈನ್, ಜುಂಕಿ ಹಾಗೂ ಎರಡು ಬಳೆಗಳು ಸೇರಿದಂತೆ ಒಟ್ಟು ₹24 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಟ್ರಾನ್ಸರೆಂಟ್ ಪ್ಲಾಸ್ಟಿಕ್ ಡಬ್ಬಿಯಲ್ಲಿ ಇಟ್ಟು ಲಾಕರ್ನಲ್ಲಿ ಭದ್ರಪಡಿಸಿದ್ದರು.
ಆದರೆ ಮಾರ್ಚ್ 12ರಂದು ಉಳಿದ ಆಭರಣಗಳನ್ನು ಇಡಲು ಮತ್ತೆ ಲಾಕರ್ ತೆರೆದಾಗ ಆ ಪ್ಲಾಸ್ಟಿಕ್ ಡಬ್ಬಿಯೇ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ, ಸಿಸಿಟಿವಿ ದೃಶ್ಯಾಗಳನ್ನ ಪರಿಶೀಲನೆ ನಡೆಸಲಾಗಿದೆ. ಅದರಲ್ಲಿ ವೈದ್ಯೆ ಲಾಕರ್ ರೂಮ್ಗೆ ಜ್ಯುವೆಲ್ಲರಿ ಬಾಕ್ಸ್ ಹಾಗೂ ಬ್ರೌನ್ ಬ್ಯಾಗ್ ಹಿಡಿದು ಪ್ರವೇಶಿಸಿ, ಹೊರಬರುವಾಗ ಕೇವಲ ಬ್ಯಾಗ್ ಮಾತ್ರ ಹೊಂದಿರುವುದು ಗಮನಕ್ಕೆ ಬಂದಿದೆ.
ಬ್ಯಾಂಕ್ ಸಿಬ್ಬಂದಿಯಿಂದ ಸಮರ್ಪಕ ಉತ್ತರ ಸಿಗದ ಹಿನ್ನೆಲೆ, ವೈದ್ಯೆ ಸದಾಶಿವನಗರ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm