ಬ್ರೇಕಿಂಗ್ ನ್ಯೂಸ್
18-03-26 09:44 am HK News Staffer ಕರ್ನಾಟಕ
ಬೆಂಗಳೂರು, ಮಾ 18: ನಗರದ ಆರ್ಎಂವಿ ಎಕ್ಸ್ಟೆನ್ಶನ್ ಪ್ರದೇಶದ ವೈದ್ಯೆಯೊಬ್ಬರು ತಮ್ಮ ಬ್ಯಾಂಕ್ ಲಾಕರ್ನಿಂದ 24 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
57 ವರ್ಷದ ವೈದ್ಯೆ ನೀಡಿದ ದೂರಿನ ಪ್ರಕಾರ, ರಾಷ್ಟ್ರೀಯಕೃತ ಬ್ಯಾಂಕ್ ಶಾಖೆಯಲ್ಲಿ ಸೇವಿಂಗ್ಸ್ ಖಾತೆ ಮತ್ತು ಲಾಕರ್ ಹೊಂದಿದ್ದಾರೆ. ಮಗನ ಮದುವೆ ಹಿನ್ನೆಲೆ ಫೆಬ್ರವರಿ 27ರಂದು ಲಾಕರ್ನಿಂದ ಚಿನ್ನಾಭರಣವನ್ನು ತೆಗೆದಿದ್ದರು.
ಮದುವೆ ಕಾರ್ಯ ಮುಗಿದ ಮಾರ್ಚ್ 3ರಂದು ಬೆಳಿಗ್ಗೆ 11.15ರ ಸುಮಾರಿಗೆ ಮತ್ತೆ ಬ್ಯಾಂಕ್ಗೆ ತೆರಳಿ ಸುಮಾರು 150–160 ಗ್ರಾಂ ತೂಕದ ಚಿನ್ನಾಭರಣ, ಹಾರ, ಚೈನ್, ಜುಂಕಿ ಹಾಗೂ ಎರಡು ಬಳೆಗಳು ಸೇರಿದಂತೆ ಒಟ್ಟು ₹24 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಟ್ರಾನ್ಸರೆಂಟ್ ಪ್ಲಾಸ್ಟಿಕ್ ಡಬ್ಬಿಯಲ್ಲಿ ಇಟ್ಟು ಲಾಕರ್ನಲ್ಲಿ ಭದ್ರಪಡಿಸಿದ್ದರು.
ಆದರೆ ಮಾರ್ಚ್ 12ರಂದು ಉಳಿದ ಆಭರಣಗಳನ್ನು ಇಡಲು ಮತ್ತೆ ಲಾಕರ್ ತೆರೆದಾಗ ಆ ಪ್ಲಾಸ್ಟಿಕ್ ಡಬ್ಬಿಯೇ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ, ಸಿಸಿಟಿವಿ ದೃಶ್ಯಾಗಳನ್ನ ಪರಿಶೀಲನೆ ನಡೆಸಲಾಗಿದೆ. ಅದರಲ್ಲಿ ವೈದ್ಯೆ ಲಾಕರ್ ರೂಮ್ಗೆ ಜ್ಯುವೆಲ್ಲರಿ ಬಾಕ್ಸ್ ಹಾಗೂ ಬ್ರೌನ್ ಬ್ಯಾಗ್ ಹಿಡಿದು ಪ್ರವೇಶಿಸಿ, ಹೊರಬರುವಾಗ ಕೇವಲ ಬ್ಯಾಗ್ ಮಾತ್ರ ಹೊಂದಿರುವುದು ಗಮನಕ್ಕೆ ಬಂದಿದೆ.
ಬ್ಯಾಂಕ್ ಸಿಬ್ಬಂದಿಯಿಂದ ಸಮರ್ಪಕ ಉತ್ತರ ಸಿಗದ ಹಿನ್ನೆಲೆ, ವೈದ್ಯೆ ಸದಾಶಿವನಗರ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 07:54 pm
HK News Staffer
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm