ಬ್ರೇಕಿಂಗ್ ನ್ಯೂಸ್
18-03-26 09:44 am HK News Staffer ಕರ್ನಾಟಕ
ಬೆಂಗಳೂರು, ಮಾ 18: ನಗರದ ಆರ್ಎಂವಿ ಎಕ್ಸ್ಟೆನ್ಶನ್ ಪ್ರದೇಶದ ವೈದ್ಯೆಯೊಬ್ಬರು ತಮ್ಮ ಬ್ಯಾಂಕ್ ಲಾಕರ್ನಿಂದ 24 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
57 ವರ್ಷದ ವೈದ್ಯೆ ನೀಡಿದ ದೂರಿನ ಪ್ರಕಾರ, ರಾಷ್ಟ್ರೀಯಕೃತ ಬ್ಯಾಂಕ್ ಶಾಖೆಯಲ್ಲಿ ಸೇವಿಂಗ್ಸ್ ಖಾತೆ ಮತ್ತು ಲಾಕರ್ ಹೊಂದಿದ್ದಾರೆ. ಮಗನ ಮದುವೆ ಹಿನ್ನೆಲೆ ಫೆಬ್ರವರಿ 27ರಂದು ಲಾಕರ್ನಿಂದ ಚಿನ್ನಾಭರಣವನ್ನು ತೆಗೆದಿದ್ದರು.
ಮದುವೆ ಕಾರ್ಯ ಮುಗಿದ ಮಾರ್ಚ್ 3ರಂದು ಬೆಳಿಗ್ಗೆ 11.15ರ ಸುಮಾರಿಗೆ ಮತ್ತೆ ಬ್ಯಾಂಕ್ಗೆ ತೆರಳಿ ಸುಮಾರು 150–160 ಗ್ರಾಂ ತೂಕದ ಚಿನ್ನಾಭರಣ, ಹಾರ, ಚೈನ್, ಜುಂಕಿ ಹಾಗೂ ಎರಡು ಬಳೆಗಳು ಸೇರಿದಂತೆ ಒಟ್ಟು ₹24 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಟ್ರಾನ್ಸರೆಂಟ್ ಪ್ಲಾಸ್ಟಿಕ್ ಡಬ್ಬಿಯಲ್ಲಿ ಇಟ್ಟು ಲಾಕರ್ನಲ್ಲಿ ಭದ್ರಪಡಿಸಿದ್ದರು.
ಆದರೆ ಮಾರ್ಚ್ 12ರಂದು ಉಳಿದ ಆಭರಣಗಳನ್ನು ಇಡಲು ಮತ್ತೆ ಲಾಕರ್ ತೆರೆದಾಗ ಆ ಪ್ಲಾಸ್ಟಿಕ್ ಡಬ್ಬಿಯೇ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ, ಸಿಸಿಟಿವಿ ದೃಶ್ಯಾಗಳನ್ನ ಪರಿಶೀಲನೆ ನಡೆಸಲಾಗಿದೆ. ಅದರಲ್ಲಿ ವೈದ್ಯೆ ಲಾಕರ್ ರೂಮ್ಗೆ ಜ್ಯುವೆಲ್ಲರಿ ಬಾಕ್ಸ್ ಹಾಗೂ ಬ್ರೌನ್ ಬ್ಯಾಗ್ ಹಿಡಿದು ಪ್ರವೇಶಿಸಿ, ಹೊರಬರುವಾಗ ಕೇವಲ ಬ್ಯಾಗ್ ಮಾತ್ರ ಹೊಂದಿರುವುದು ಗಮನಕ್ಕೆ ಬಂದಿದೆ.
ಬ್ಯಾಂಕ್ ಸಿಬ್ಬಂದಿಯಿಂದ ಸಮರ್ಪಕ ಉತ್ತರ ಸಿಗದ ಹಿನ್ನೆಲೆ, ವೈದ್ಯೆ ಸದಾಶಿವನಗರ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm