ಬ್ರೇಕಿಂಗ್ ನ್ಯೂಸ್
18-03-26 03:41 pm HK News Staffer ಕರ್ನಾಟಕ
ಬೆಂಗಳೂರು, ಮಾ 18: ಪ್ರಾಂಕ್ ವಿಡಿಯೋ ಸೃಷ್ಟಿಸುವ ಸಲುವಾಗಿ ವ್ಯಕ್ತಿಯನ್ನು ಚೀಲಕ್ಕೆ ಹಾಕಿ ಕೊರಿಯರ್ ಶಾಪ್ಗೆ ತಂದ ಘಟನೆ ಮಂಗಳವಾರ ಸಂಜೆ ಬೆಂಗಳೂರಿನ ವೈಯಾಲಿ ಕಾವಲ್ ವ್ಯಾಪ್ತಿಯಲ್ಲಿ ನಡೆದಿದೆ.
ಮಹಿಳೆ ಸೇರಿದಂತೆ ಕೆಲವರು ವ್ಯಕ್ತಿಯೊಬ್ಬರನ್ನು ಮೂಟೆಯಲ್ಲಿ ಹಾಕಿಕೊಂಡು ಬಂದು ಕೊರಿಯರ್ ಮಾಡಬೇಕಿದೆ ಎಂದಿದ್ದಾರೆ. ಆದರೆ, ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಕೊರಿಯರ್ ಸಿಬ್ಬಂದಿ ಪರಿಶೀಲಿಸಿದಾಗ ಅದರೊಳಗೆ ವ್ಯಕ್ತಿಯೊಬ್ಬರು ಇರುವುದು ಪತ್ತೆಯಾಗಿದೆ. ಕೂಡಲೇ ಅವರು ವೈಯಾಲಿಕಾವಲ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಷ್ಟರಲ್ಲಾಗಲೇ ಆರೋಪಿಗಳು ಕಾಲ್ಕಿತ್ತಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಾಂಕ್ಗಾಗಿ ಈ ವಿಲಕ್ಷಣವಾದ ಕೃತ್ಯವೆಸಗಿದ ಮಹಿಳೆ ಸೇರಿದಂತೆ ಐವರನ್ನು ಪತ್ತೆ ಹಚ್ಚಿದ್ದಾರೆ.
ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಬಸ್ ದರಗಳು ಹೆಚ್ಚಾಗಿರುವುದರಿಂದ ಟಿಕೆಟ್ಗಳು ಸಿಗುತ್ತಿಲ್ಲ. ಆದ್ದರಿಂದ ಸಂದೇಶ ರವಾನಿಸಲು ಹೀಗೆ ಮಾಡಲಾಗಿದೆ. ಈ ರೀತಿ ಮಾಡುವುದು ತಪ್ಪು ಅಂತಾ ಗೊತ್ತಾಗಿದೆ. ಯಾರೂ ಕೂಡ ಈ ರೀತಿ ಮಾಡದಂತೆ ತಪ್ಪಿಗೆ ಕ್ಷಮೆಯಾಚಿಸಿದ್ದಾರೆ. ಸದ್ಯ ಅವರಿಗೆ ಎಚ್ಚರಿಕೆ ನೀಡಿ ಬಿಟ್ಟು ಕಳಿಸಲಾಗಿದೆ. ಯಾವುದೇ ಉದ್ದೇಶಕ್ಕಾಗಿ ಈ ರೀತಿ ಪ್ರಾಂಕ್ ಮಾಡುವುದು ಸರಿಯಲ್ಲ ಎಂದು ವೈಯಾಲಿ ಕಾವಲ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಈ ಫ್ಯಾಮಿಲಿ `ಮಾಂಕ್ ಪ್ರಾಂಕ್’ ಎಂಬ ಅಕೌಂಟ್ನ್ನು ಹೊಂದಿದ್ದು, ಗಂಡ, ಹೆಂಡತಿ, ಅತ್ತೆ, ಮಾವ ಮತ್ತು ಮೈದುನ ಸೇರಿಕೊಂಡು ರೀಲ್ಸ್, ಪ್ರ್ಯಾಂಕ್ ಮಾಡುತ್ತಿರುತ್ತಾರೆ. ನಾವು ಬಸ್ ರಶ್ ವಿಚಾರದಲ್ಲಿ ಪ್ರ್ಯಾಂಕ್ ಮಾಡಲು ಹೋಗಿದ್ವಿ, ಅದು ಈ ರೀತಿ ತಪ್ಪಾಗುತ್ತೆ ಅಂತಾ ಗೊತ್ತಿರಲಿಲ್ಲ. ನಾವು ತಪ್ಪು ಮಾಡಿದ್ದೇವೆ, ಅದರಿಂದ ಹೀಗೆ ಕಷ್ಟ ಆಗುತ್ತೆ ಅಂತಾ ಗೊತ್ತಿರಲಿಲ್ಲ. ಪೊಲೀಸರು ಕರೆಸಿ ಬುದ್ಧಿ ಹೇಳಿದ್ರು, ಇನ್ಮುಂದೆ ಈ ರೀತಿ ನಾವು ಮಾಡಲ್ಲ. ಯಾರು ರೀತಿ ನೀವು ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ.
Alleged ‘Human Parcel’ Protest Stunt Triggers Panic in Bengaluru; Family Warned After Elderly Man Struggled to Breathe
— Yasir Mushtaq (@path2shah) March 17, 2026
Bengaluru
An alleged attempt to make a protest "go viral" nearly turned tragic in central #Bengaluru’s Vyalikaval area.
A family sparked a major security… pic.twitter.com/O3KICSCQdG
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm