ಬ್ರೇಕಿಂಗ್ ನ್ಯೂಸ್
20-03-26 10:03 am HK News Staffer ಕರ್ನಾಟಕ
ಶಿವಮೊಗ್ಗ, ಮಾ 20: ತಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ಗುರುವಾರ ತಡರಾತ್ರಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಸಮೀಕ್ಷಾ ರೆಡ್ಡಿ (26) ಮೂಲತಃ ಬೆಂಗಳೂರಿನ ಬನ್ನೇರುಘಟ್ಟ ನಿವಾಸಿ. ಬೆಂಗಳೂರಿನ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ (ಜಿಕೆವಿಕೆ) ಪದವಿ ಮುಗಿಸಿದ್ದ ಅವರು ಒಂದೂವರೆ ತಿಂಗಳ ಹಿಂದಷ್ಟೇ ಇಲ್ಲಿನ ಹುಲಿ ಸಿಂಹ ಧಾಮಕ್ಕೆ ತರಬೇತಿಗೆ ನೇಮಕಗೊಂಡಿದ್ದರು.
ಗರ್ಭಿಣಿ ಆಗಿದ್ದ ನೀರಾನೆ ಇನ್ನು ನಾಲ್ಕು ದಿನಗಳಲ್ಲಿ ಅದರ ಹೆರಿಗೆಗೆ ದಿನ ನಿಗದಿಯಾಗಿತ್ತು. ಅದು ರಾತ್ರಿ ಆಹಾರ ಸೇವಿಸಿರದ ಕಾರಣ ಪರಿಶೀಲನೆಗೆ ಡಾ.ಸಮೀಕ್ಷಾ ಅದರ ನೆಲೆಯತ್ತ ತೆರಳಿದ್ದಾರೆ. ಈ ವೇಳೆ ನೀರಾನೆ ದಾಳಿ ಮಾಡಿದೆ. ತೀವ್ರ ರಕ್ತ ಸ್ರಾವದಿಂದ ಪ್ರಜ್ಞಾಹೀನರಾಗಿದ್ದ ಅವರನ್ನು ಮೃಗಾಲಯ ಸಿಬ್ಬಂದಿ ಇಲ್ಲಿನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ತನಿಖೆಗೆ ಸೂಚನೆ:
ಸಮೀಕ್ಷಾ ರೆಡ್ಡಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ಅಲ್ಲಿ
ಸುರಕ್ಷತಾ ನಿಯಮಗಳ ಪಾಲನೆಯಾಗಿದ್ದವೇ ಎಂಬುದರ ಬಗ್ಗೆ ತನಿಖೆ ನಡೆಸಿ ಏಳು ದಿನಗಳ ಒಳಗೆ ವರದಿ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಶಿವಮೊಗ್ಗದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm