ಬ್ರೇಕಿಂಗ್ ನ್ಯೂಸ್
03-01-21 01:31 pm Headline Karnataka News Network ಕರ್ನಾಟಕ
ಬೆಂಗಳೂರು, ಜ.3: ಹಿಂದು ದೇವತೆಗಳ ಬಗ್ಗೆ ಅವಹೇಳನಕಾರಿ ವಾಟ್ಸಪ್ ಪೋಸ್ಟ್ ಮಾಡಿದ ಆರೋಪದಲ್ಲಿ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಶಾಸಕ ನಿರಾಣಿ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಅಂಶಗಳಿದ್ದ ಲೇಖನವನ್ನು ವಾಟ್ಸಪ್ ಗ್ರೂಪಿನಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾಗಿದ್ದು ಪೋಸ್ಟ್ನ ಸ್ಕ್ರೀನ್ಶಾಟ್ ವಾಟ್ಸ್ಯಾಪ್ ಗ್ರೂಪ್ನಲ್ಲಿ ವೈರಲ್ ಆಗಿತ್ತು. ಇದಾದ ನಂತರ, ರಾಜ್ ಕುಮಾರ್ ಎಂಬವರು ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜುಲೈ ತಿಂಗಳಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣ ಆಲಿಸಿದ ನ್ಯಾಯಾಲಯವು ಡಿಸೆಂಬರ್ 26 ರಂದು ಎಫ್ಐಆರ್ ದಾಖಲಿಸುವಂತೆ ಕೊಡಿಗೇಹಳ್ಳಿ ಪೊಲೀಸರಿಗೆ ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 153A, 294 (A), 295 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ನಡುವೆ, ತನ್ನ ವಾಟ್ಸಪ್ ಮೆಸೇಜ್ ವೈರಲ್ ಆದ ಹಿನ್ನೆಲೆಯಲ್ಲಿ ಶಾಸಕ ಮುರುಗೇಶ್ ನಿರಾಣಿ ರಾಜ್ಯದ ಜನತೆಯಲ್ಲಿ ಕ್ಷಮೆ ಯಾಚಿಸಿದ್ದಾರೆ. ಕಣ್ತಪ್ಪಿನಿಂದ ಅದು ಫಾರ್ವರ್ಡ್ ಆಗಿತ್ತು. ಉದ್ದೇಶಪೂರ್ವಕ ಮಾಡಿದ್ದಲ್ಲ ಎಂದಿದ್ದಾರೆ.
JP BJP MLA and former Minister Murugesh Nirani from Karnataka’s Bilgi assembly constituency has posted a message on Facebook denigrating the Deities.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm