ಬ್ರೇಕಿಂಗ್ ನ್ಯೂಸ್
03-01-21 01:31 pm Headline Karnataka News Network ಕರ್ನಾಟಕ
ಬೆಂಗಳೂರು, ಜ.3: ಹಿಂದು ದೇವತೆಗಳ ಬಗ್ಗೆ ಅವಹೇಳನಕಾರಿ ವಾಟ್ಸಪ್ ಪೋಸ್ಟ್ ಮಾಡಿದ ಆರೋಪದಲ್ಲಿ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಶಾಸಕ ನಿರಾಣಿ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಅಂಶಗಳಿದ್ದ ಲೇಖನವನ್ನು ವಾಟ್ಸಪ್ ಗ್ರೂಪಿನಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾಗಿದ್ದು ಪೋಸ್ಟ್ನ ಸ್ಕ್ರೀನ್ಶಾಟ್ ವಾಟ್ಸ್ಯಾಪ್ ಗ್ರೂಪ್ನಲ್ಲಿ ವೈರಲ್ ಆಗಿತ್ತು. ಇದಾದ ನಂತರ, ರಾಜ್ ಕುಮಾರ್ ಎಂಬವರು ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜುಲೈ ತಿಂಗಳಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣ ಆಲಿಸಿದ ನ್ಯಾಯಾಲಯವು ಡಿಸೆಂಬರ್ 26 ರಂದು ಎಫ್ಐಆರ್ ದಾಖಲಿಸುವಂತೆ ಕೊಡಿಗೇಹಳ್ಳಿ ಪೊಲೀಸರಿಗೆ ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 153A, 294 (A), 295 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ನಡುವೆ, ತನ್ನ ವಾಟ್ಸಪ್ ಮೆಸೇಜ್ ವೈರಲ್ ಆದ ಹಿನ್ನೆಲೆಯಲ್ಲಿ ಶಾಸಕ ಮುರುಗೇಶ್ ನಿರಾಣಿ ರಾಜ್ಯದ ಜನತೆಯಲ್ಲಿ ಕ್ಷಮೆ ಯಾಚಿಸಿದ್ದಾರೆ. ಕಣ್ತಪ್ಪಿನಿಂದ ಅದು ಫಾರ್ವರ್ಡ್ ಆಗಿತ್ತು. ಉದ್ದೇಶಪೂರ್ವಕ ಮಾಡಿದ್ದಲ್ಲ ಎಂದಿದ್ದಾರೆ.
JP BJP MLA and former Minister Murugesh Nirani from Karnataka’s Bilgi assembly constituency has posted a message on Facebook denigrating the Deities.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm