ಬ್ರೇಕಿಂಗ್ ನ್ಯೂಸ್
23-03-26 12:48 pm HK News Staffer ಕರ್ನಾಟಕ
ಚೆನ್ನೈ, ಮಾರ್ಚ್ 23: ಎಐಎಡಿಎಂಕೆ ಹಾಗೂ ಬಿಜೆಪಿ ಮೈತ್ರಿಕೂಟದ ಜೊತೆಗೆ ಸೇರುವ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖಸ್ಥ ಹಾಗೂ ನಟ ವಿಜಯ್ ತೆರೆ ಎಳೆದಿದ್ದಾರೆ. ತಾವೆಂದೂ ಜಾತ್ಯತೀತ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
ಡಿಎಂಕೆಯನ್ನು ಅಧಿಕಾರದಿಂದ ಇಳಿಸಲು ಬಿಜೆಪಿ ವಿಜಯ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನ ನಡೆಸುತ್ತಿದೆ ಎಂಬ ವದಂತಿಗಳಿದ್ದವು. ಆದರೆ, ಟಿವಿಕೆ ಪಕ್ಷದ ಮುಖ್ಯಸ್ಥ, ನಟ ವಿಜಯ್ ಇದನ್ನು ಅಲ್ಲಗಳೆದಿದ್ದಾರೆ. ಪಕ್ಷದ ವತಿಯಿಂದ ಮಾಮಲ್ಲಪುರಂನ ಪಂಚತಾರಾ ಹೋಟೆಲ್ನಲ್ಲಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ವಿಜಯ್ ಮಾತನಾಡಿ, ತಮ್ಮ ಜಾತ್ಯತೀತ ಅಸ್ಮಿತೆಯೊಂದಿಗೆ ಎಂದಿಗೂ ರಾಜೀ ಮಾಡಿಕೊಳ್ಳುವುದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಕಣಕ್ಕಿಳಿಯುತ್ತೇವೆ. ನಮ್ಮ ರಾಜಕೀಯ ಸಿದ್ಧಾಂತವನ್ನ ಒಪ್ಪಿಕೊಳ್ಳುವವರೊಂದಿಗೆ ಮಾತ್ರವೇ ಹೊಂದಾಣಿಕೆ ಇರಲಿದೆ ಅಂದಿದ್ದಾರೆ.
ರಾಜಕೀಯ ಸಿದ್ಧಾಂತವನ್ನ ಒಪ್ಪಿಕೊಳ್ಳುವವರೊಂದಿಗೆ ಮಾತ್ರವೇ ಹೊಂದಾಣಿಕೆ ಎಂಬುದನ್ನ ಪುನರುಚ್ಚರಿಸಿರುವ ಅವರು, ನಾವು ಪಕ್ಷವನ್ನು ಆರಂಭಿಸಿದ ಹೊಸತರಲ್ಲಿ ನಮ್ಮ ಎದುರಾಳಿಗಳು ನಮ್ಮನ್ನ ಆ ತಂಡದ ಭಾಗವಾಗಿದ್ದೀವಿ. ಈ ತಂಡದ ಭಾಗವಾಗಿದ್ದೀವಿ ಎಂದು ಬ್ರ್ಯಾಂಡ್ ಮಾಡಲು ಪ್ರಯತ್ನಿಸಿದ್ದರು. ಯಾವಾಗ ವಿಜಯ್ ಜೊತೆಗಿರುವ ಜನರ ಬಳಗವನ್ನ ನೋಡಿದರೋ, ಆಗ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು. ಇವರೊಂದಿಗೆ ಕೈಜೋಡಿಸಬಹುದು ಎಂಬಂತಹ ಸುದ್ದಿಗಳನ್ನು ಹರಡಲಾರಂಭಿಸಿದರು ಎಂದು ವ್ಯಂಗ್ಯವಾಡಿದ್ದಾರೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm