ಬ್ರೇಕಿಂಗ್ ನ್ಯೂಸ್
23-03-26 12:48 pm HK News Staffer ಕರ್ನಾಟಕ
ಚೆನ್ನೈ, ಮಾರ್ಚ್ 23: ಎಐಎಡಿಎಂಕೆ ಹಾಗೂ ಬಿಜೆಪಿ ಮೈತ್ರಿಕೂಟದ ಜೊತೆಗೆ ಸೇರುವ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖಸ್ಥ ಹಾಗೂ ನಟ ವಿಜಯ್ ತೆರೆ ಎಳೆದಿದ್ದಾರೆ. ತಾವೆಂದೂ ಜಾತ್ಯತೀತ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
ಡಿಎಂಕೆಯನ್ನು ಅಧಿಕಾರದಿಂದ ಇಳಿಸಲು ಬಿಜೆಪಿ ವಿಜಯ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನ ನಡೆಸುತ್ತಿದೆ ಎಂಬ ವದಂತಿಗಳಿದ್ದವು. ಆದರೆ, ಟಿವಿಕೆ ಪಕ್ಷದ ಮುಖ್ಯಸ್ಥ, ನಟ ವಿಜಯ್ ಇದನ್ನು ಅಲ್ಲಗಳೆದಿದ್ದಾರೆ. ಪಕ್ಷದ ವತಿಯಿಂದ ಮಾಮಲ್ಲಪುರಂನ ಪಂಚತಾರಾ ಹೋಟೆಲ್ನಲ್ಲಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ವಿಜಯ್ ಮಾತನಾಡಿ, ತಮ್ಮ ಜಾತ್ಯತೀತ ಅಸ್ಮಿತೆಯೊಂದಿಗೆ ಎಂದಿಗೂ ರಾಜೀ ಮಾಡಿಕೊಳ್ಳುವುದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಕಣಕ್ಕಿಳಿಯುತ್ತೇವೆ. ನಮ್ಮ ರಾಜಕೀಯ ಸಿದ್ಧಾಂತವನ್ನ ಒಪ್ಪಿಕೊಳ್ಳುವವರೊಂದಿಗೆ ಮಾತ್ರವೇ ಹೊಂದಾಣಿಕೆ ಇರಲಿದೆ ಅಂದಿದ್ದಾರೆ.
ರಾಜಕೀಯ ಸಿದ್ಧಾಂತವನ್ನ ಒಪ್ಪಿಕೊಳ್ಳುವವರೊಂದಿಗೆ ಮಾತ್ರವೇ ಹೊಂದಾಣಿಕೆ ಎಂಬುದನ್ನ ಪುನರುಚ್ಚರಿಸಿರುವ ಅವರು, ನಾವು ಪಕ್ಷವನ್ನು ಆರಂಭಿಸಿದ ಹೊಸತರಲ್ಲಿ ನಮ್ಮ ಎದುರಾಳಿಗಳು ನಮ್ಮನ್ನ ಆ ತಂಡದ ಭಾಗವಾಗಿದ್ದೀವಿ. ಈ ತಂಡದ ಭಾಗವಾಗಿದ್ದೀವಿ ಎಂದು ಬ್ರ್ಯಾಂಡ್ ಮಾಡಲು ಪ್ರಯತ್ನಿಸಿದ್ದರು. ಯಾವಾಗ ವಿಜಯ್ ಜೊತೆಗಿರುವ ಜನರ ಬಳಗವನ್ನ ನೋಡಿದರೋ, ಆಗ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು. ಇವರೊಂದಿಗೆ ಕೈಜೋಡಿಸಬಹುದು ಎಂಬಂತಹ ಸುದ್ದಿಗಳನ್ನು ಹರಡಲಾರಂಭಿಸಿದರು ಎಂದು ವ್ಯಂಗ್ಯವಾಡಿದ್ದಾರೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am