ಬ್ರೇಕಿಂಗ್ ನ್ಯೂಸ್
23-03-26 12:48 pm HK News Staffer ಕರ್ನಾಟಕ
ಚೆನ್ನೈ, ಮಾರ್ಚ್ 23: ಎಐಎಡಿಎಂಕೆ ಹಾಗೂ ಬಿಜೆಪಿ ಮೈತ್ರಿಕೂಟದ ಜೊತೆಗೆ ಸೇರುವ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖಸ್ಥ ಹಾಗೂ ನಟ ವಿಜಯ್ ತೆರೆ ಎಳೆದಿದ್ದಾರೆ. ತಾವೆಂದೂ ಜಾತ್ಯತೀತ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
ಡಿಎಂಕೆಯನ್ನು ಅಧಿಕಾರದಿಂದ ಇಳಿಸಲು ಬಿಜೆಪಿ ವಿಜಯ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನ ನಡೆಸುತ್ತಿದೆ ಎಂಬ ವದಂತಿಗಳಿದ್ದವು. ಆದರೆ, ಟಿವಿಕೆ ಪಕ್ಷದ ಮುಖ್ಯಸ್ಥ, ನಟ ವಿಜಯ್ ಇದನ್ನು ಅಲ್ಲಗಳೆದಿದ್ದಾರೆ. ಪಕ್ಷದ ವತಿಯಿಂದ ಮಾಮಲ್ಲಪುರಂನ ಪಂಚತಾರಾ ಹೋಟೆಲ್ನಲ್ಲಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ವಿಜಯ್ ಮಾತನಾಡಿ, ತಮ್ಮ ಜಾತ್ಯತೀತ ಅಸ್ಮಿತೆಯೊಂದಿಗೆ ಎಂದಿಗೂ ರಾಜೀ ಮಾಡಿಕೊಳ್ಳುವುದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಕಣಕ್ಕಿಳಿಯುತ್ತೇವೆ. ನಮ್ಮ ರಾಜಕೀಯ ಸಿದ್ಧಾಂತವನ್ನ ಒಪ್ಪಿಕೊಳ್ಳುವವರೊಂದಿಗೆ ಮಾತ್ರವೇ ಹೊಂದಾಣಿಕೆ ಇರಲಿದೆ ಅಂದಿದ್ದಾರೆ.
ರಾಜಕೀಯ ಸಿದ್ಧಾಂತವನ್ನ ಒಪ್ಪಿಕೊಳ್ಳುವವರೊಂದಿಗೆ ಮಾತ್ರವೇ ಹೊಂದಾಣಿಕೆ ಎಂಬುದನ್ನ ಪುನರುಚ್ಚರಿಸಿರುವ ಅವರು, ನಾವು ಪಕ್ಷವನ್ನು ಆರಂಭಿಸಿದ ಹೊಸತರಲ್ಲಿ ನಮ್ಮ ಎದುರಾಳಿಗಳು ನಮ್ಮನ್ನ ಆ ತಂಡದ ಭಾಗವಾಗಿದ್ದೀವಿ. ಈ ತಂಡದ ಭಾಗವಾಗಿದ್ದೀವಿ ಎಂದು ಬ್ರ್ಯಾಂಡ್ ಮಾಡಲು ಪ್ರಯತ್ನಿಸಿದ್ದರು. ಯಾವಾಗ ವಿಜಯ್ ಜೊತೆಗಿರುವ ಜನರ ಬಳಗವನ್ನ ನೋಡಿದರೋ, ಆಗ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು. ಇವರೊಂದಿಗೆ ಕೈಜೋಡಿಸಬಹುದು ಎಂಬಂತಹ ಸುದ್ದಿಗಳನ್ನು ಹರಡಲಾರಂಭಿಸಿದರು ಎಂದು ವ್ಯಂಗ್ಯವಾಡಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm