ಬ್ರೇಕಿಂಗ್ ನ್ಯೂಸ್
03-01-21 04:47 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜನವರಿ 03: ಕೇಂದ್ರ ಸಚಿವ ಡಿ. ವಿ ಸದಾನಂದ ಗೌಡ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಜ್ಞೆ ತಪ್ಪಿ ಕಾರಿನಲ್ಲಿ ಕುಸಿದು ಬಿದ್ದ ಸದಾನಂದ ಗೌಡ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೇಲ್ನೋಟಕ್ಕೆ ಪಿಟ್ಸ್ ಬಂದು ಮೂರ್ಛೆ ಹೋದ ರೀತಿಯಲ್ಲಿ ಕುಸಿದು ಬಿದ್ದರು ಎಂದು ಜೊತೆಗಿದ್ದ ಕಾರ್ಯಕರ್ತರು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ನಂತರ ಚಿತ್ರದುರ್ಗದ ಬಿಜೆಪಿ ಮುಖಂಡ ನವೀನ್ ಮಾಲೀಕತ್ವದ ನವೀನ್ ರೆಸಿಡೆನ್ಸಿಗೆ ಭೇಟಿ ನೀಡಿದ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಆದರೆ, ವೈದ್ಯರಿಂದ ತಕ್ಷಣಕ್ಕೆ ಸಿಕ್ಕ ಮಾಹಿತಿ ಪ್ರಕಾರ, ಅವರ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಲೋ ಶುಗರ್ ಕಾರಣ ಕಣ್ಣು ಕತ್ತಲೆ ಕಟ್ಟಿ, ಕುಸಿದು ಬಿದ್ದಿದ್ದಾರೆ ಎಂದಿದ್ದಾರೆ.
ಹೋಟೆಲ್ ಮುಂಭಾಗ ಕಾರಿನಿಂದ ಇಳಿಯುತ್ತಿದ್ದಂತೆ ಡಿವಿ ಸದಾನಂದಗೌಡರು ಕುಸಿದು ಬಿದ್ದರು. ಅದೃಷ್ಟವಶಾತ್ ಆ ಕ್ಷಣಕ್ಕೆ ಅವರ ಅಂಗರಕ್ಷಕರು ಪಕ್ಕದಲ್ಲೇ ಇದ್ದು, ಸದಾನಂದ ಗೌಡರನ್ನು ಹಿಡಿದುಕೊಂಡರು. ನಂತರ ಪೊಲೀಸ್ ಎಸ್ಕಾರ್ಟ್ ಅಹನದಲ್ಲಿ ಬಸವೇಶ್ವರ ಆಸ್ಪತ್ರೆಗೆ ಕರೆದೋಯ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ.
Union Minister Sadananda Gowda collapsed in Chitradurga in Karnataka after his visit to Shivamogga. He's been carried to Bangalore via ambulance for immidete medical treatment.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm