ಬ್ರೇಕಿಂಗ್ ನ್ಯೂಸ್
03-01-21 04:47 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜನವರಿ 03: ಕೇಂದ್ರ ಸಚಿವ ಡಿ. ವಿ ಸದಾನಂದ ಗೌಡ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಜ್ಞೆ ತಪ್ಪಿ ಕಾರಿನಲ್ಲಿ ಕುಸಿದು ಬಿದ್ದ ಸದಾನಂದ ಗೌಡ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೇಲ್ನೋಟಕ್ಕೆ ಪಿಟ್ಸ್ ಬಂದು ಮೂರ್ಛೆ ಹೋದ ರೀತಿಯಲ್ಲಿ ಕುಸಿದು ಬಿದ್ದರು ಎಂದು ಜೊತೆಗಿದ್ದ ಕಾರ್ಯಕರ್ತರು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ನಂತರ ಚಿತ್ರದುರ್ಗದ ಬಿಜೆಪಿ ಮುಖಂಡ ನವೀನ್ ಮಾಲೀಕತ್ವದ ನವೀನ್ ರೆಸಿಡೆನ್ಸಿಗೆ ಭೇಟಿ ನೀಡಿದ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಆದರೆ, ವೈದ್ಯರಿಂದ ತಕ್ಷಣಕ್ಕೆ ಸಿಕ್ಕ ಮಾಹಿತಿ ಪ್ರಕಾರ, ಅವರ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಲೋ ಶುಗರ್ ಕಾರಣ ಕಣ್ಣು ಕತ್ತಲೆ ಕಟ್ಟಿ, ಕುಸಿದು ಬಿದ್ದಿದ್ದಾರೆ ಎಂದಿದ್ದಾರೆ.
ಹೋಟೆಲ್ ಮುಂಭಾಗ ಕಾರಿನಿಂದ ಇಳಿಯುತ್ತಿದ್ದಂತೆ ಡಿವಿ ಸದಾನಂದಗೌಡರು ಕುಸಿದು ಬಿದ್ದರು. ಅದೃಷ್ಟವಶಾತ್ ಆ ಕ್ಷಣಕ್ಕೆ ಅವರ ಅಂಗರಕ್ಷಕರು ಪಕ್ಕದಲ್ಲೇ ಇದ್ದು, ಸದಾನಂದ ಗೌಡರನ್ನು ಹಿಡಿದುಕೊಂಡರು. ನಂತರ ಪೊಲೀಸ್ ಎಸ್ಕಾರ್ಟ್ ಅಹನದಲ್ಲಿ ಬಸವೇಶ್ವರ ಆಸ್ಪತ್ರೆಗೆ ಕರೆದೋಯ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ.
Union Minister Sadananda Gowda collapsed in Chitradurga in Karnataka after his visit to Shivamogga. He's been carried to Bangalore via ambulance for immidete medical treatment.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm