ಬ್ರೇಕಿಂಗ್ ನ್ಯೂಸ್
01-04-26 12:28 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 1: ಇಂದಿನಿಂದ ದೇಶದ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಿದ್ದು, ಹಣಕಾಸು, ಬ್ಯಾಂಕಿಂಗ್, ಸಾರಿಗೆ ಮತ್ತು ತೆರಿಗೆ ಕ್ಷೇತ್ರಗಳಲ್ಲಿ ಮಹತ್ವಪೂರ್ಣ ಬದಲಾವಣೆಗಳು ಜಾರಿಗೆ ಬಂತಿವೆ. ಈ ನಿಯಮಗಳು ಸಾಮಾನ್ಯ ನಾಗರಿಕರ ಜೀವನದಲ್ಲಿ ನೇರ ಪರಿಣಾಮ ಬೀರುವಂತೆ ಮಾಡಲಿವೆ.
ನಗದು ವ್ಯವಹಾರಗಳಿಗೆ ಹೊಸ ನಿಯಮಗಳು ಜಾರಿ ಆಗಿದ್ದು, ಡೆಪಾಸಿಟ್ ಮತ್ತು ವಾಪಸ್ ನಡುವೆ ಗರಿಷ್ಠ ಮಿತಿಗಳನ್ನು ಸ್ಥಾಪಿಸಲಾಗಿದೆ. ಕೇಂದ್ರ ಸರ್ಕಾರವು ಪಾರದರ್ಶಕತೆಯನ್ನು ಹೆಚ್ಚಿಸಲು ನಗದು ವ್ಯವಹಾರದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಪರಿಚಯಿಸಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ದಂಡಗಳು ವಿಧಿಸಲಾಗುವುದು.
ಹಾಗಾದ್ರೆ ಆದಾಯ ತೆರಿಗೆ ಕಾಯ್ದೆಯಡಿ ಹೊಸ ನಿಯಮಗಳು ಏನು..? ಏನೆಲ್ಲ ಬದಲಾವಣೆಗಳು ಆಗಿವೆ ಅನ್ನೋದರ ಫುಲ್ ಡಿಟೈಲ್ಸ್ ಇಲ್ಲಿದೆ.
ನಗದು ವ್ಯವಹಾರಕ್ಕೆ ಕಟ್ಟುನಿಟ್ಟಿನ ನಿಯಮಗಳು:
ನೀರು, ವಿದ್ಯುತ್, ಟೋಲ್ – ಜನರಿಗೆ ಹಾರ್ಡ್ ಹಿಟ್:
ಟೋಲ್ ದರ ಏರಿಕೆ:
ವ್ಯಾಪಾರ ಮತ್ತು MSMEಗಳಿಗೆ ಸಹಾಯ:
ಇಂದಿನಿಂದಲೇ ಈ “ದುಬಾರಿ ಶಾಕ್” ದೇಶದ ಸಾಮಾನ್ಯ ಜನರ ಮೇಲೆ ನೇರ ಹಿಟ್ ನೀಡುತ್ತಿದೆ. ನಗದು ವ್ಯವಹಾರ, ನೀರು, ವಿದ್ಯುತ್, ಟೋಲ್ ಹಾಗೂ ಉದ್ಯಮ ವ್ಯವಹಾರಗಳಲ್ಲಿ ಎಲ್ಲರೂ ಕಟ್ಟುನಿಟ್ಟಿನ ನಿಯಮ ಮತ್ತು ಹೆಚ್ಚಾದ ದರಗಳಿಗೆ ಸಿದ್ಧರಾಗಬೇಕಾಗಿದೆ. ಈ ಮೂಲಕ ಜನಸಾಮಾನ್ಯರಿಗೆ ಸಾಕಷ್ಟು ಹೊಡೆತ ಬೀಳಲಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm