ಬ್ರೇಕಿಂಗ್ ನ್ಯೂಸ್
01-04-26 12:28 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 1: ಇಂದಿನಿಂದ ದೇಶದ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಿದ್ದು, ಹಣಕಾಸು, ಬ್ಯಾಂಕಿಂಗ್, ಸಾರಿಗೆ ಮತ್ತು ತೆರಿಗೆ ಕ್ಷೇತ್ರಗಳಲ್ಲಿ ಮಹತ್ವಪೂರ್ಣ ಬದಲಾವಣೆಗಳು ಜಾರಿಗೆ ಬಂತಿವೆ. ಈ ನಿಯಮಗಳು ಸಾಮಾನ್ಯ ನಾಗರಿಕರ ಜೀವನದಲ್ಲಿ ನೇರ ಪರಿಣಾಮ ಬೀರುವಂತೆ ಮಾಡಲಿವೆ.
ನಗದು ವ್ಯವಹಾರಗಳಿಗೆ ಹೊಸ ನಿಯಮಗಳು ಜಾರಿ ಆಗಿದ್ದು, ಡೆಪಾಸಿಟ್ ಮತ್ತು ವಾಪಸ್ ನಡುವೆ ಗರಿಷ್ಠ ಮಿತಿಗಳನ್ನು ಸ್ಥಾಪಿಸಲಾಗಿದೆ. ಕೇಂದ್ರ ಸರ್ಕಾರವು ಪಾರದರ್ಶಕತೆಯನ್ನು ಹೆಚ್ಚಿಸಲು ನಗದು ವ್ಯವಹಾರದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಪರಿಚಯಿಸಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ದಂಡಗಳು ವಿಧಿಸಲಾಗುವುದು.
ಹಾಗಾದ್ರೆ ಆದಾಯ ತೆರಿಗೆ ಕಾಯ್ದೆಯಡಿ ಹೊಸ ನಿಯಮಗಳು ಏನು..? ಏನೆಲ್ಲ ಬದಲಾವಣೆಗಳು ಆಗಿವೆ ಅನ್ನೋದರ ಫುಲ್ ಡಿಟೈಲ್ಸ್ ಇಲ್ಲಿದೆ.
ನಗದು ವ್ಯವಹಾರಕ್ಕೆ ಕಟ್ಟುನಿಟ್ಟಿನ ನಿಯಮಗಳು:
ನೀರು, ವಿದ್ಯುತ್, ಟೋಲ್ – ಜನರಿಗೆ ಹಾರ್ಡ್ ಹಿಟ್:
ಟೋಲ್ ದರ ಏರಿಕೆ:
ವ್ಯಾಪಾರ ಮತ್ತು MSMEಗಳಿಗೆ ಸಹಾಯ:
ಇಂದಿನಿಂದಲೇ ಈ “ದುಬಾರಿ ಶಾಕ್” ದೇಶದ ಸಾಮಾನ್ಯ ಜನರ ಮೇಲೆ ನೇರ ಹಿಟ್ ನೀಡುತ್ತಿದೆ. ನಗದು ವ್ಯವಹಾರ, ನೀರು, ವಿದ್ಯುತ್, ಟೋಲ್ ಹಾಗೂ ಉದ್ಯಮ ವ್ಯವಹಾರಗಳಲ್ಲಿ ಎಲ್ಲರೂ ಕಟ್ಟುನಿಟ್ಟಿನ ನಿಯಮ ಮತ್ತು ಹೆಚ್ಚಾದ ದರಗಳಿಗೆ ಸಿದ್ಧರಾಗಬೇಕಾಗಿದೆ. ಈ ಮೂಲಕ ಜನಸಾಮಾನ್ಯರಿಗೆ ಸಾಕಷ್ಟು ಹೊಡೆತ ಬೀಳಲಿದೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am