ಬ್ರೇಕಿಂಗ್ ನ್ಯೂಸ್
01-04-26 12:28 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 1: ಇಂದಿನಿಂದ ದೇಶದ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಿದ್ದು, ಹಣಕಾಸು, ಬ್ಯಾಂಕಿಂಗ್, ಸಾರಿಗೆ ಮತ್ತು ತೆರಿಗೆ ಕ್ಷೇತ್ರಗಳಲ್ಲಿ ಮಹತ್ವಪೂರ್ಣ ಬದಲಾವಣೆಗಳು ಜಾರಿಗೆ ಬಂತಿವೆ. ಈ ನಿಯಮಗಳು ಸಾಮಾನ್ಯ ನಾಗರಿಕರ ಜೀವನದಲ್ಲಿ ನೇರ ಪರಿಣಾಮ ಬೀರುವಂತೆ ಮಾಡಲಿವೆ.
ನಗದು ವ್ಯವಹಾರಗಳಿಗೆ ಹೊಸ ನಿಯಮಗಳು ಜಾರಿ ಆಗಿದ್ದು, ಡೆಪಾಸಿಟ್ ಮತ್ತು ವಾಪಸ್ ನಡುವೆ ಗರಿಷ್ಠ ಮಿತಿಗಳನ್ನು ಸ್ಥಾಪಿಸಲಾಗಿದೆ. ಕೇಂದ್ರ ಸರ್ಕಾರವು ಪಾರದರ್ಶಕತೆಯನ್ನು ಹೆಚ್ಚಿಸಲು ನಗದು ವ್ಯವಹಾರದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಪರಿಚಯಿಸಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ದಂಡಗಳು ವಿಧಿಸಲಾಗುವುದು.
ಹಾಗಾದ್ರೆ ಆದಾಯ ತೆರಿಗೆ ಕಾಯ್ದೆಯಡಿ ಹೊಸ ನಿಯಮಗಳು ಏನು..? ಏನೆಲ್ಲ ಬದಲಾವಣೆಗಳು ಆಗಿವೆ ಅನ್ನೋದರ ಫುಲ್ ಡಿಟೈಲ್ಸ್ ಇಲ್ಲಿದೆ.
ನಗದು ವ್ಯವಹಾರಕ್ಕೆ ಕಟ್ಟುನಿಟ್ಟಿನ ನಿಯಮಗಳು:
ನೀರು, ವಿದ್ಯುತ್, ಟೋಲ್ – ಜನರಿಗೆ ಹಾರ್ಡ್ ಹಿಟ್:
ಟೋಲ್ ದರ ಏರಿಕೆ:
ವ್ಯಾಪಾರ ಮತ್ತು MSMEಗಳಿಗೆ ಸಹಾಯ:
ಇಂದಿನಿಂದಲೇ ಈ “ದುಬಾರಿ ಶಾಕ್” ದೇಶದ ಸಾಮಾನ್ಯ ಜನರ ಮೇಲೆ ನೇರ ಹಿಟ್ ನೀಡುತ್ತಿದೆ. ನಗದು ವ್ಯವಹಾರ, ನೀರು, ವಿದ್ಯುತ್, ಟೋಲ್ ಹಾಗೂ ಉದ್ಯಮ ವ್ಯವಹಾರಗಳಲ್ಲಿ ಎಲ್ಲರೂ ಕಟ್ಟುನಿಟ್ಟಿನ ನಿಯಮ ಮತ್ತು ಹೆಚ್ಚಾದ ದರಗಳಿಗೆ ಸಿದ್ಧರಾಗಬೇಕಾಗಿದೆ. ಈ ಮೂಲಕ ಜನಸಾಮಾನ್ಯರಿಗೆ ಸಾಕಷ್ಟು ಹೊಡೆತ ಬೀಳಲಿದೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm