ಬ್ರೇಕಿಂಗ್ ನ್ಯೂಸ್
01-04-26 12:28 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 1: ಇಂದಿನಿಂದ ದೇಶದ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಿದ್ದು, ಹಣಕಾಸು, ಬ್ಯಾಂಕಿಂಗ್, ಸಾರಿಗೆ ಮತ್ತು ತೆರಿಗೆ ಕ್ಷೇತ್ರಗಳಲ್ಲಿ ಮಹತ್ವಪೂರ್ಣ ಬದಲಾವಣೆಗಳು ಜಾರಿಗೆ ಬಂತಿವೆ. ಈ ನಿಯಮಗಳು ಸಾಮಾನ್ಯ ನಾಗರಿಕರ ಜೀವನದಲ್ಲಿ ನೇರ ಪರಿಣಾಮ ಬೀರುವಂತೆ ಮಾಡಲಿವೆ.
ನಗದು ವ್ಯವಹಾರಗಳಿಗೆ ಹೊಸ ನಿಯಮಗಳು ಜಾರಿ ಆಗಿದ್ದು, ಡೆಪಾಸಿಟ್ ಮತ್ತು ವಾಪಸ್ ನಡುವೆ ಗರಿಷ್ಠ ಮಿತಿಗಳನ್ನು ಸ್ಥಾಪಿಸಲಾಗಿದೆ. ಕೇಂದ್ರ ಸರ್ಕಾರವು ಪಾರದರ್ಶಕತೆಯನ್ನು ಹೆಚ್ಚಿಸಲು ನಗದು ವ್ಯವಹಾರದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಪರಿಚಯಿಸಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ದಂಡಗಳು ವಿಧಿಸಲಾಗುವುದು.
ಹಾಗಾದ್ರೆ ಆದಾಯ ತೆರಿಗೆ ಕಾಯ್ದೆಯಡಿ ಹೊಸ ನಿಯಮಗಳು ಏನು..? ಏನೆಲ್ಲ ಬದಲಾವಣೆಗಳು ಆಗಿವೆ ಅನ್ನೋದರ ಫುಲ್ ಡಿಟೈಲ್ಸ್ ಇಲ್ಲಿದೆ.
ನಗದು ವ್ಯವಹಾರಕ್ಕೆ ಕಟ್ಟುನಿಟ್ಟಿನ ನಿಯಮಗಳು:
ನೀರು, ವಿದ್ಯುತ್, ಟೋಲ್ – ಜನರಿಗೆ ಹಾರ್ಡ್ ಹಿಟ್:
ಟೋಲ್ ದರ ಏರಿಕೆ:
ವ್ಯಾಪಾರ ಮತ್ತು MSMEಗಳಿಗೆ ಸಹಾಯ:
ಇಂದಿನಿಂದಲೇ ಈ “ದುಬಾರಿ ಶಾಕ್” ದೇಶದ ಸಾಮಾನ್ಯ ಜನರ ಮೇಲೆ ನೇರ ಹಿಟ್ ನೀಡುತ್ತಿದೆ. ನಗದು ವ್ಯವಹಾರ, ನೀರು, ವಿದ್ಯುತ್, ಟೋಲ್ ಹಾಗೂ ಉದ್ಯಮ ವ್ಯವಹಾರಗಳಲ್ಲಿ ಎಲ್ಲರೂ ಕಟ್ಟುನಿಟ್ಟಿನ ನಿಯಮ ಮತ್ತು ಹೆಚ್ಚಾದ ದರಗಳಿಗೆ ಸಿದ್ಧರಾಗಬೇಕಾಗಿದೆ. ಈ ಮೂಲಕ ಜನಸಾಮಾನ್ಯರಿಗೆ ಸಾಕಷ್ಟು ಹೊಡೆತ ಬೀಳಲಿದೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm