ಬ್ರೇಕಿಂಗ್ ನ್ಯೂಸ್
01-04-26 12:28 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 1: ಇಂದಿನಿಂದ ದೇಶದ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಿದ್ದು, ಹಣಕಾಸು, ಬ್ಯಾಂಕಿಂಗ್, ಸಾರಿಗೆ ಮತ್ತು ತೆರಿಗೆ ಕ್ಷೇತ್ರಗಳಲ್ಲಿ ಮಹತ್ವಪೂರ್ಣ ಬದಲಾವಣೆಗಳು ಜಾರಿಗೆ ಬಂತಿವೆ. ಈ ನಿಯಮಗಳು ಸಾಮಾನ್ಯ ನಾಗರಿಕರ ಜೀವನದಲ್ಲಿ ನೇರ ಪರಿಣಾಮ ಬೀರುವಂತೆ ಮಾಡಲಿವೆ.
ನಗದು ವ್ಯವಹಾರಗಳಿಗೆ ಹೊಸ ನಿಯಮಗಳು ಜಾರಿ ಆಗಿದ್ದು, ಡೆಪಾಸಿಟ್ ಮತ್ತು ವಾಪಸ್ ನಡುವೆ ಗರಿಷ್ಠ ಮಿತಿಗಳನ್ನು ಸ್ಥಾಪಿಸಲಾಗಿದೆ. ಕೇಂದ್ರ ಸರ್ಕಾರವು ಪಾರದರ್ಶಕತೆಯನ್ನು ಹೆಚ್ಚಿಸಲು ನಗದು ವ್ಯವಹಾರದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಪರಿಚಯಿಸಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ದಂಡಗಳು ವಿಧಿಸಲಾಗುವುದು.
ಹಾಗಾದ್ರೆ ಆದಾಯ ತೆರಿಗೆ ಕಾಯ್ದೆಯಡಿ ಹೊಸ ನಿಯಮಗಳು ಏನು..? ಏನೆಲ್ಲ ಬದಲಾವಣೆಗಳು ಆಗಿವೆ ಅನ್ನೋದರ ಫುಲ್ ಡಿಟೈಲ್ಸ್ ಇಲ್ಲಿದೆ.
ನಗದು ವ್ಯವಹಾರಕ್ಕೆ ಕಟ್ಟುನಿಟ್ಟಿನ ನಿಯಮಗಳು:
ನೀರು, ವಿದ್ಯುತ್, ಟೋಲ್ – ಜನರಿಗೆ ಹಾರ್ಡ್ ಹಿಟ್:
ಟೋಲ್ ದರ ಏರಿಕೆ:
ವ್ಯಾಪಾರ ಮತ್ತು MSMEಗಳಿಗೆ ಸಹಾಯ:
ಇಂದಿನಿಂದಲೇ ಈ “ದುಬಾರಿ ಶಾಕ್” ದೇಶದ ಸಾಮಾನ್ಯ ಜನರ ಮೇಲೆ ನೇರ ಹಿಟ್ ನೀಡುತ್ತಿದೆ. ನಗದು ವ್ಯವಹಾರ, ನೀರು, ವಿದ್ಯುತ್, ಟೋಲ್ ಹಾಗೂ ಉದ್ಯಮ ವ್ಯವಹಾರಗಳಲ್ಲಿ ಎಲ್ಲರೂ ಕಟ್ಟುನಿಟ್ಟಿನ ನಿಯಮ ಮತ್ತು ಹೆಚ್ಚಾದ ದರಗಳಿಗೆ ಸಿದ್ಧರಾಗಬೇಕಾಗಿದೆ. ಈ ಮೂಲಕ ಜನಸಾಮಾನ್ಯರಿಗೆ ಸಾಕಷ್ಟು ಹೊಡೆತ ಬೀಳಲಿದೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm