ಬ್ರೇಕಿಂಗ್ ನ್ಯೂಸ್
03-04-26 04:14 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 3: ಪಶ್ಚಿಮ ಏಷ್ಯಾ ಸಂಘರ್ಷದ ಸಂದರ್ಭವನ್ನು ಭಾರತ ನಿರ್ವಹಿಸಿದ ರೀತಿಯನ್ನು ವಿಪಕ್ಷ ಕಾಂಗ್ರೆಸ್ ಟೀಕಿಸುತ್ತಿದ್ದರೆ, ಪಕ್ಷದ ಹಿರಿಯ ನಾಯಕರೊಬ್ಬರು ಕೇಂದ್ರ ಸರ್ಕಾರವನ್ನು ಹಾಡಿ ಹೊಗಳುವ ಮೂಲಕ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಾರೆ. ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಭಾರತದ ರಾಜತಾಂತ್ರಿಕ ನಿರ್ವಹಣೆಯನ್ನು “ಪ್ರೌಢ ಮತ್ತು ನಿಪುಣ” ಎಂದು ಕೊಂಡಾಡಿದ್ದಾರೆ.
ಸರ್ಕಾರದ ನಡೆ ದೇಶವನ್ನು ಅನೇಕ “ಸಂಭಾವ್ಯ ಸವಾಲುಗಳು ಮತ್ತು ಅಪಾಯಗಳಿಂದ” ದೂರವಿರಿಸಲು ಸಹಾಯ ಮಾಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಭಾರತವು ಗ್ಲೋಬಲ್ ಸೌತ್ ರಾಷ್ಟ್ರಗಳು ಹಾಗೂ ತಂತ್ರಜ್ಞಾನದ ದೃಷ್ಟಿಯಿಂದ ಪ್ರಮುಖ ಸಹಭಾಗಿತ್ವ ಹೊಂದಿರುವ ದೇಶಗಳನ್ನು ಒಗ್ಗೂಡಿಸಿ, ಆ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಪುನಃ ಸ್ಥಾಪಿಸಲು ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.
ಸಂಕಷ್ಟದ ಈ ಅವಧಿಯಲ್ಲಿ ಭಾರತದ ರಾಜತಾಂತ್ರಿಕ ಹಸ್ತಕ್ಷೇಪ ನೈಪುಣ್ಯತೆಯನ್ನು ತೋರಿಸಿದೆ, ಅನೇಕ ಸಾಧ್ಯತೆಯ ಮೈನ್ಫೀಲ್ಡ್ಗಳನ್ನು (ಅಪಾಯಕರ ಪರಿಸ್ಥಿತಿಗಳನ್ನು) ತಪ್ಪಿಸಿದೆ” ಎಂದು ಹೇಳಿದರು. ಭಾರತದ ಪ್ರತಿಕ್ರಿಯೆಗೆ ರಾಷ್ಟ್ರೀಯ ಒಗ್ಗಟ್ಟು ಮತ್ತು ದೃಢಸಂಕಲ್ಪದ ಬೆಂಬಲ ಅಗತ್ಯ. ಅನಿಶ್ಚಿತತೆ ಮತ್ತು ಅಸ್ಥಿರತೆಯಿಂದ ಕೂಡಿದ ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಎಲ್ಲಾ ಪಕ್ಷಗಳ ಸಭೆಯನ್ನು ಕರೆದಿದ್ದು, ರಾಜಕೀಯ ಪಕ್ಷಗಳ ನಾಯಕರಿಗೆ ಪರಿಸ್ಥಿತಿ ಮತ್ತು ನೀತಿ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದೆ” ಎಂದು ಅವರು ಹೇಳಿದರು. ಈ ರೀತಿಯ ರಾಷ್ಟ್ರೀಯ ಸಂವಾದ ನಿರಂತರವಾಗಿರಬೇಕು. ರಾಷ್ಟ್ರೀಯ ಹಿತಾಸಕ್ತಿಯನ್ನು ಕೇಂದ್ರವಾಗಿಟ್ಟು ಪ್ರೌಢ, ಜವಾಬ್ದಾರಿಯುತ ಪ್ರತಿಕ್ರಿಯೆ ಮತ್ತು ರಾಷ್ಟ್ರೀಯ ಏಕತೆ ಇಂದಿನ ಅವಶ್ಯಕತೆ” ಎಂದು ಕಾಂಗ್ರೆಸ್ ನಾಯಕರು ತಮ್ಮ ಹೇಳಿಕೆಯಲ್ಲಿ ಒತ್ತಿ ಹೇಳಿದರು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm