ಬ್ರೇಕಿಂಗ್ ನ್ಯೂಸ್
04-04-26 07:33 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 4: ಟೋಲ್ ಬೂತ್ಗಳಲ್ಲಿ ನಗದು ಪಾವತಿಯನ್ನು ಸ್ಥಗಿತಗೊಳಿಸುವ ಕುರಿತಂತೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಗುರುವಾರ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್ 10ರಿಂದ ಜಾರಿಗೆ ಬರಲಿದ್ದು ಟೋಲ್ ಪ್ಲಾಜಾಗಳಲ್ಲಿ ವಾಹನ ಸಾಲು ಮತ್ತು ಪ್ರಯಾಣಿಕ-ಸಿಬ್ಬಂದಿ ನಡುವಿನ ಸಂಘರ್ಷವನ್ನು ತಡೆಯಲು ಉದ್ದೇಶಿಸಿದೆ.
ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್ಪ್ರೆಸ್ ವೇಗಳಲ್ಲಿ ಪ್ರಯಾಣಿಸುವ ಎಲ್ಲಾ ವಾಹನಗಳು ನಗದು ಬದಲು ಫಾಸ್ಟ್ ಟ್ಯಾಗ್ ಅಥವಾ ಯುಪಿಐ ಮೂಲಕ ಮಾತ್ರವೇ ಶುಲ್ಕ ಪಾವತಿಸಬೇಕು. ಈಗಾಗಲೇ ಸರ್ಕಾರಿ ಇಲಾಖೆಗಳು, ಸಂಸ್ಥೆಗಳು ಮತ್ತು ಕಚೇರಿ ಉದ್ಯೋಗಿಗಳಿಗೆ ವಾರ್ಷಿಕ ಫಾಸ್ಟ್ಟ್ಯಾಗ್ ಪಡೆಯುವಂತೆ ಸೂಚಿಸಲಾಗಿದೆ. ವಿನಾಯ್ತಿ ವರ್ಗದಲ್ಲಿ ಬರುವ ಎಲ್ಲಾ ವಾಹನಗಳು ಸಹ ಈ ನಿಯಮವನ್ನು ಪಾಲಿಸಬೇಕಾಗುತ್ತದೆ. ಖಾಸಗಿ ವಾಹನಗಳಿಗೆ ವಾರ್ಷಿಕ ಫಾಸ್ಟ್ಟ್ಯಾಗ್ ಶುಲ್ಕ 3075 ರೂ. ಆಗಿದ್ದು, 200 ಟೋಲ್ ಪ್ಲಾಜಾಗಳಲ್ಲಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಫಾಸ್ಟ್ಟ್ಯಾಗ್ ಇಲ್ಲದ ವಾಹನಗಳಿಗೆ ಟೋಲ್ ಶುಲ್ಕವನ್ನು ಯುಪಿಐ ಮೂಲಕ ಪಾವತಿಸುವ ವ್ಯವಸ್ಥೆ ಇದ್ದರೂ, ಪಾವತಿ ನಿರಾಕರಿಸಿದರೆ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಾವಳಿಯ 14ನೇ ನಿಯಮದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯವಿದ್ದರೆ ಟೋಲ್ ಪ್ಲಾಜಾಗಳ ಪ್ರವೇಶ ನಿರ್ಬಂಧಿಸುವ ಹಕ್ಕು ಮತ್ತು ರಾಷ್ಟ್ರೀಯ ಹೆದ್ದಾರಿ ಸೆಕ್ಷನ್ನಿಂದ ವಾಹನವನ್ನು ತೆರವುಗೊಳಿಸುವ ಕ್ರಮವೂ ಕೈಗೊಳ್ಳಬಹುದು.
ಸಂಚಾರ ಸುಗಮ, ವ್ಯವಸ್ಥೆಯ ದಕ್ಷ ನಿರ್ವಹಣೆ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಕೇಂದ್ರೀಕರಿಸಿ ಹೊರಡಿಸಲಾದ ಈ ಹೊಸ ನಿಯಮವು, ಫಾಸ್ಟ್ ಟ್ಯಾಗ್ ಮತ್ತು ಯುಪಿಐ ಪಾವತಿಯನ್ನು ಹೆಚ್ಚಿಸುವ ಮೂಲಕ, ರಾಷ್ಟ್ರೀಯ ಹೆದ್ದಾರಿ ಸೌಲಭ್ಯಗಳನ್ನು ಮುಂದಿನ ಹಂತದಲ್ಲಿ ಸುಧಾರಿಸಲು ಸಹಾಯಕವಾಗಲಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm