ಬ್ರೇಕಿಂಗ್ ನ್ಯೂಸ್
07-04-26 07:26 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 7: ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಾರ್ಥನೆ ಸಮಯದಲ್ಲೂ ವಿಷಕಾರಿ ಹಾವು ಕಂಡರೆ ಅದನ್ನು ಕೊಲ್ಲಬೇಕು ಎಂದು ಕುರಾನ್ ಹೇಳುತ್ತದೆ. ಆರ್ಎಸ್ಎಸ್ ಮತ್ತು ಬಿಜೆಪಿ ನಮ್ಮ ನಡುವಿನ ವಿಷಕಾರಿ ಹಾವುಗಳಾಗಿವೆ. ಅವುಗಳನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದು ಖರ್ಗೆ ಹೇಳಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ತೀವ್ರ ಟ್ರೋಲ್ ಆಗಿದ್ದು, ಬಿಜೆಪಿ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ವಿರುದ್ಧ ಬಹಿರಂಗವಾಗಿ ಮಲ್ಲಿಕಾರ್ಜುನ ಖರ್ಗೆ ಹಿಂಸೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆಕ್ಷೇಪ ಕೇಳಿಬಂದಿದೆ. ಕುರಾನ್ನಲ್ಲಿ ನಮಾಜ್ ಮಾಡುವಾಗಲೂ ವಿಷಕಾರಿ ಹಾವನ್ನು ಕಂಡರೆ ಅದನ್ನು ಕೊಲ್ಲಬೇಕು ಎಂದು ಹೇಳಲಾಗಿದೆ. ಆರ್ಎಸ್ಎಸ್/ಬಿಜೆಪಿ ಕೂಡ ಅದೇ ರೀತಿಯ ಹಾವು. ನೀವು ಅವರನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದು ಖರ್ಗೆ ಹೇಳಿದ್ದಾರೆ.
ಖರ್ಗೆ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಪಕ್ಷದ ವಕ್ತಾರ ಶೆಹಜಾದ್ ಪೂನವಾಲಾ ಕಾಂಗ್ರೆಸ್ ಮೇಲೆ ಹಿಂಸೆಗೆ ಪ್ರೇರೇಪಿಸುತ್ತಿದೆ. ಬಿಜೆಪಿ ಮತ್ತು ಆರ್ಎಸ್ಎಸ್ ಸದಸ್ಯರ ವಿರುದ್ಧ ಮುಸ್ಲಿಮರನ್ನು ಪ್ರಚೋದಿಸುತ್ತಿದೆ ಎಂದು ಆಕ್ಷೇಪಿಸಿದ್ದಾರೆ.
ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದ ಪೂನಾವಾಲ, ಕಾಂಗ್ರೆಸ್ "ಇಂಡಿಯನ್ ಜಿಹಾದಿ ಕಾಂಗ್ರೆಸ್" ತರಹ ವರ್ತಿಸುತ್ತಿದೆ ಎಂದು ಟೀಕಿಸಿದ್ದು, ಈ ಹೇಳಿಕೆ ರಾಜಕೀಯ ವಿರೋಧಿಗಳ ವಿರುದ್ಧ ಪ್ರಚೋದನೆಗೆ ಸಮಾನವಾಗಿದೆ ಎಂದು ಹೇಳಿದರು. ಇದು ಕಾಂಗ್ರೆಸ್ನ ಅತ್ಯಂತ ಕೀಳುಮಟ್ಟ. ಇದು ಅತೀ ಅಪ್ರಜಾಸತ್ತಾತ್ಮಕ, ತುರ್ತು ಪರಿಸ್ಥಿತಿ ಮನೋಭಾವದ ಹೇಳಿಕೆ. ಚುನಾವಣಾ ಆಯೋಗವು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm