ಬ್ರೇಕಿಂಗ್ ನ್ಯೂಸ್
16-04-26 10:30 pm HK News Staffer ಕರ್ನಾಟಕ
ಬೆಂಗಳೂರು, ಏ 16: ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ಈ ವರ್ಷದ ಜೂನ್ ನಲ್ಲಿ ಸಲೀಂ ಅವರು ನಿವೃತ್ತರಾಗಬೇಕಿತ್ತು. ಆದರೆ ರಾಜ್ಯ ಸರ್ಕಾರ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ.
2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ರಾಜ್ಯದ 43ನೇ ಡಿಜಿ-ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ಡಿಜಿಪಿಗೆ ಕನಿಷ್ಠ 2 ವರ್ಷಗಳ ಅಧಿಕಾರಾವಧಿ ಇರಬೇಕು. ಹೀಗಾಗಿ 22.09.2006ರ ಸರ್ವೋಚ್ಚ ನ್ಯಾಯಾಲಯದ ಪ್ರಕಾಶ್ ಸಿಂಗ್ vs ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪಿನ ಅನುಸಾರ ಡಿಜಿ & ಐಜಿಪಿ ಎಂ.ಎ.ಸಲೀಂ ಅವರ ಅವಧಿ ಒಟ್ಟು 2 ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ.
2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ಇದೀಗ ರಾಜ್ಯ ಸರ್ಕಾರ, ಇನ್ನೊಂದು ವರ್ಷ ಅಂದರೆ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ.
ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದು, ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಡಾ. ಎಂ. ಎ ಸಲೀಂ ಅವರು ಸಿಐಡಿ ಡಿಜಿಪಿಯಾಗಿದ್ದರು. ಅಲ್ಲದೇ ಪ್ರಮುಖವಾಗಿ ಬೆಂಗಳೂರು ಸ್ಪೆಷಲ್ ಟ್ರಾಫಿಕ್ ಕಮಿಷನರ್ ಆಗಿ ಅನೇಕ ಸಂಚಾರ ಸುಧಾರಣೆ ಜಾರಿಗೆ ತಂದು ಜನಪ್ರಿಯರಾಗಿದ್ದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm