ಬ್ರೇಕಿಂಗ್ ನ್ಯೂಸ್
18-04-26 05:59 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 18: ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕೆಲವು ಮುಸ್ಲಿಂ ನಾಯಕರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದರೆ, ಇದರ ಬೆನ್ನಲ್ಲೇ ಬಾಗಲಕೋಟೆ ಉಪ ಚುನಾವಣೆಯಲ್ಲೂ ಕಾಂಗ್ರೆಸ್ ಮುಖಂಡರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಬಾಗಲಕೋಟೆ ಕ್ಷೇತ್ರದ ಮೂವರು ಕಾಂಗ್ರೆಸ್ ಮುಖಂಡರ ಉಚ್ಛಾಟನೆಗೆ ಜಿಲ್ಲಾ ಸಮಿತಿಗೆ ಶಿಫಾರಸ್ಸು ಮಾಡಲಾಗಿದೆ. ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಮತ ಯಾಚಿಸದೇ ಬಿಜೆಪಿಗೆ ಮತ ಹಾಕುವಂತೆ ಪ್ರಚಾರ ಮಾಡಿದ್ದಾರೆ. ಹೀಗಾಗಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಮತಗಿ ಪಟ್ಟಣ ಪಂಚಾಯತ್ ಸದಸ್ಯರಾದ ರಮೇಶ ಜಮಖಂಡಿ, ಗುರುಲಿಂಗಪ್ಪ ಪಾಟೀಲ್ ಹಾಗೂ ಹಿರಿಯ ಮುಖಂಡ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ ಇವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎನ್ ರಾಂಪೂರ ಜಿಲ್ಲಾ ಕಾಂಗ್ರೆಸ್ ಕಮಿಟಿಗೆ ಶಿಫಾರಸ್ಸು ಮಾಡಿದ್ದಾರೆ.
ದಾವಣಗೆರೆ ಕ್ಷೇತ್ರದಲ್ಲಿ ಸೋಲಿಗೆ ಷಡ್ಯಂತ್ರ ನಡೆಸಿದ್ದಾರೆಂಬ ಆರೋಪದಲ್ಲಿ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷರಾಗಿದ್ದ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅವರನ್ನೂ ಕ್ಯಾಬಿನೆಟ್ ಸ್ಥಾನದಿಂದ ವಜಾ ಮಾಡಲಾಗಿತ್ತು. ಈ ವಿಚಾರ ಪಕ್ಷದಲ್ಲಿ ಭಾರೀ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ ಬಾಗಲಕೋಟ ಕ್ಷೇತ್ರದಲ್ಲಿ ಪಕ್ಷ ವಿರೋಧಿ ಚಟುವಟಿಕೆಗೆ ನಾಯಕರು ಏನು ಕ್ರಮ ಕೈಗೊಳ್ಳುತ್ತಾರೋ ಕುತೂಹಲ ಇದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm