ಬ್ರೇಕಿಂಗ್ ನ್ಯೂಸ್
04-01-21 05:35 pm Headline Karnataka News Network ಕರ್ನಾಟಕ
ಮೈಸೂರು, ಜ.4: ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದ ಬಳಿಕ ದೇಶದ ಸಾಲದ ಮೊತ್ತ ಹೆಚ್ಚುತ್ತಿದೆ. ಈ ಹಿಂದೆ ಸಾಲದ ಬಗ್ಗೆ ಮಾತನಾಡುತ್ತಿದ್ದವರು ಈಗ ಮತ್ತೆ ದುಪ್ಪಟ್ಟು ಸಾಲ ಮಾಡಿದ್ದು ಯಾರಿಗೂ ಗೊತ್ತೇ ಆಗಿಲ್ಲ. ದೇಶವನ್ನು ಬಿಜೆಪಿ ಸರಕಾರ ಸಾಲದ ಕೂಪಕ್ಕೆ ತಳ್ಳುತ್ತಿದೆ. ಕಳೆದ ಆರು ವರ್ಷಗಳಲ್ಲಿ ಭಾರತ ಸರಕಾರ ಮತ್ತೆ 53 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಲಕ್ಷ್ಮಣ್, ಜೂನ್ 2014ರಲ್ಲಿ ನಮ್ಮ ದೇಶದ ಒಟ್ಟು ಸಾಲ 53 ಲಕ್ಷ ಕೋಟಿ ರೂ. ಇತ್ತು. ಆದರೆ, 2020ರಲ್ಲಿ ಭಾರತ ಸರಕಾರದ ಸಾಲ 107 ಲಕ್ಷ ಕೋಟಿ ರೂ. ಆಗಿದೆ. ಬಿಜೆಪಿ ಸರಕಾರ ಬಂದ ಬಳಿಕ ಮತ್ತೆ 54 ಲಕ್ಷ ಕೋಟಿ ರೂ. ಸಾಲ ಹೆಚ್ಚಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಇದ್ದಾಗ ಸಿಎಂ ಸಿದ್ದರಾಮಯ್ಯ ಐದು ವರ್ಷದಲ್ಲಿ 90 ಸಾವಿರ ಕೋಟಿ ಸಾಲ ಮಾಡಿದ್ದನ್ನು ಬಿಜೆಪಿಯವರು ಹೇಳಿಕೊಂಡು ತಿರುಗಾಡಿದ್ದರು. ಈಗ ಬಿಜೆಪಿ ಸರಕಾರ ಬಂದು ಎರಡು ವರ್ಷದಲ್ಲಿ ಸಿಎಂ ಯಡಿಯೂರಪ್ಪ 1.2 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಇಷ್ಟೊಂದು ಸಾಲ ಮಾಡಿದ್ದನ್ನು ಬಿಜೆಪಿಯವರು ಈಗ ಯಾಕೆ ಹೇಳಿಕೊಳ್ಳುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಇನ್ನು ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಬಂದಿರುವ ಅರುಣ್ ಸಿಂಗ್ ಅವರನ್ನು ಸಿಎಂ ಯಡಿಯೂರಪ್ಪ ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಅವರ ರಿಮೋಟ್ ಕಂಟ್ರೋಲ್ ಯಡಿಯೂರಪ್ಪ ಕೈಯಲ್ಲೇ ಇದೆ. ಅರುಣ್ ಸಿಂಗ್ ಬರೋದು, ಹೋಗೋದು ಅಷ್ಟೇ ಎಂದು ವ್ಯಂಗ್ಯವಾಡಿದರು.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 08:42 pm
HK News Staffer
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm