ಬ್ರೇಕಿಂಗ್ ನ್ಯೂಸ್
04-01-21 05:35 pm Headline Karnataka News Network ಕರ್ನಾಟಕ
ಮೈಸೂರು, ಜ.4: ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದ ಬಳಿಕ ದೇಶದ ಸಾಲದ ಮೊತ್ತ ಹೆಚ್ಚುತ್ತಿದೆ. ಈ ಹಿಂದೆ ಸಾಲದ ಬಗ್ಗೆ ಮಾತನಾಡುತ್ತಿದ್ದವರು ಈಗ ಮತ್ತೆ ದುಪ್ಪಟ್ಟು ಸಾಲ ಮಾಡಿದ್ದು ಯಾರಿಗೂ ಗೊತ್ತೇ ಆಗಿಲ್ಲ. ದೇಶವನ್ನು ಬಿಜೆಪಿ ಸರಕಾರ ಸಾಲದ ಕೂಪಕ್ಕೆ ತಳ್ಳುತ್ತಿದೆ. ಕಳೆದ ಆರು ವರ್ಷಗಳಲ್ಲಿ ಭಾರತ ಸರಕಾರ ಮತ್ತೆ 53 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಲಕ್ಷ್ಮಣ್, ಜೂನ್ 2014ರಲ್ಲಿ ನಮ್ಮ ದೇಶದ ಒಟ್ಟು ಸಾಲ 53 ಲಕ್ಷ ಕೋಟಿ ರೂ. ಇತ್ತು. ಆದರೆ, 2020ರಲ್ಲಿ ಭಾರತ ಸರಕಾರದ ಸಾಲ 107 ಲಕ್ಷ ಕೋಟಿ ರೂ. ಆಗಿದೆ. ಬಿಜೆಪಿ ಸರಕಾರ ಬಂದ ಬಳಿಕ ಮತ್ತೆ 54 ಲಕ್ಷ ಕೋಟಿ ರೂ. ಸಾಲ ಹೆಚ್ಚಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಇದ್ದಾಗ ಸಿಎಂ ಸಿದ್ದರಾಮಯ್ಯ ಐದು ವರ್ಷದಲ್ಲಿ 90 ಸಾವಿರ ಕೋಟಿ ಸಾಲ ಮಾಡಿದ್ದನ್ನು ಬಿಜೆಪಿಯವರು ಹೇಳಿಕೊಂಡು ತಿರುಗಾಡಿದ್ದರು. ಈಗ ಬಿಜೆಪಿ ಸರಕಾರ ಬಂದು ಎರಡು ವರ್ಷದಲ್ಲಿ ಸಿಎಂ ಯಡಿಯೂರಪ್ಪ 1.2 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಇಷ್ಟೊಂದು ಸಾಲ ಮಾಡಿದ್ದನ್ನು ಬಿಜೆಪಿಯವರು ಈಗ ಯಾಕೆ ಹೇಳಿಕೊಳ್ಳುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಇನ್ನು ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಬಂದಿರುವ ಅರುಣ್ ಸಿಂಗ್ ಅವರನ್ನು ಸಿಎಂ ಯಡಿಯೂರಪ್ಪ ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಅವರ ರಿಮೋಟ್ ಕಂಟ್ರೋಲ್ ಯಡಿಯೂರಪ್ಪ ಕೈಯಲ್ಲೇ ಇದೆ. ಅರುಣ್ ಸಿಂಗ್ ಬರೋದು, ಹೋಗೋದು ಅಷ್ಟೇ ಎಂದು ವ್ಯಂಗ್ಯವಾಡಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm