ಬ್ರೇಕಿಂಗ್ ನ್ಯೂಸ್
04-01-21 05:35 pm Headline Karnataka News Network ಕರ್ನಾಟಕ
ಮೈಸೂರು, ಜ.4: ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದ ಬಳಿಕ ದೇಶದ ಸಾಲದ ಮೊತ್ತ ಹೆಚ್ಚುತ್ತಿದೆ. ಈ ಹಿಂದೆ ಸಾಲದ ಬಗ್ಗೆ ಮಾತನಾಡುತ್ತಿದ್ದವರು ಈಗ ಮತ್ತೆ ದುಪ್ಪಟ್ಟು ಸಾಲ ಮಾಡಿದ್ದು ಯಾರಿಗೂ ಗೊತ್ತೇ ಆಗಿಲ್ಲ. ದೇಶವನ್ನು ಬಿಜೆಪಿ ಸರಕಾರ ಸಾಲದ ಕೂಪಕ್ಕೆ ತಳ್ಳುತ್ತಿದೆ. ಕಳೆದ ಆರು ವರ್ಷಗಳಲ್ಲಿ ಭಾರತ ಸರಕಾರ ಮತ್ತೆ 53 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಲಕ್ಷ್ಮಣ್, ಜೂನ್ 2014ರಲ್ಲಿ ನಮ್ಮ ದೇಶದ ಒಟ್ಟು ಸಾಲ 53 ಲಕ್ಷ ಕೋಟಿ ರೂ. ಇತ್ತು. ಆದರೆ, 2020ರಲ್ಲಿ ಭಾರತ ಸರಕಾರದ ಸಾಲ 107 ಲಕ್ಷ ಕೋಟಿ ರೂ. ಆಗಿದೆ. ಬಿಜೆಪಿ ಸರಕಾರ ಬಂದ ಬಳಿಕ ಮತ್ತೆ 54 ಲಕ್ಷ ಕೋಟಿ ರೂ. ಸಾಲ ಹೆಚ್ಚಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಇದ್ದಾಗ ಸಿಎಂ ಸಿದ್ದರಾಮಯ್ಯ ಐದು ವರ್ಷದಲ್ಲಿ 90 ಸಾವಿರ ಕೋಟಿ ಸಾಲ ಮಾಡಿದ್ದನ್ನು ಬಿಜೆಪಿಯವರು ಹೇಳಿಕೊಂಡು ತಿರುಗಾಡಿದ್ದರು. ಈಗ ಬಿಜೆಪಿ ಸರಕಾರ ಬಂದು ಎರಡು ವರ್ಷದಲ್ಲಿ ಸಿಎಂ ಯಡಿಯೂರಪ್ಪ 1.2 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಇಷ್ಟೊಂದು ಸಾಲ ಮಾಡಿದ್ದನ್ನು ಬಿಜೆಪಿಯವರು ಈಗ ಯಾಕೆ ಹೇಳಿಕೊಳ್ಳುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಇನ್ನು ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಬಂದಿರುವ ಅರುಣ್ ಸಿಂಗ್ ಅವರನ್ನು ಸಿಎಂ ಯಡಿಯೂರಪ್ಪ ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಅವರ ರಿಮೋಟ್ ಕಂಟ್ರೋಲ್ ಯಡಿಯೂರಪ್ಪ ಕೈಯಲ್ಲೇ ಇದೆ. ಅರುಣ್ ಸಿಂಗ್ ಬರೋದು, ಹೋಗೋದು ಅಷ್ಟೇ ಎಂದು ವ್ಯಂಗ್ಯವಾಡಿದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm