ಬ್ರೇಕಿಂಗ್ ನ್ಯೂಸ್
04-01-21 05:35 pm Headline Karnataka News Network ಕರ್ನಾಟಕ
ಮೈಸೂರು, ಜ.4: ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದ ಬಳಿಕ ದೇಶದ ಸಾಲದ ಮೊತ್ತ ಹೆಚ್ಚುತ್ತಿದೆ. ಈ ಹಿಂದೆ ಸಾಲದ ಬಗ್ಗೆ ಮಾತನಾಡುತ್ತಿದ್ದವರು ಈಗ ಮತ್ತೆ ದುಪ್ಪಟ್ಟು ಸಾಲ ಮಾಡಿದ್ದು ಯಾರಿಗೂ ಗೊತ್ತೇ ಆಗಿಲ್ಲ. ದೇಶವನ್ನು ಬಿಜೆಪಿ ಸರಕಾರ ಸಾಲದ ಕೂಪಕ್ಕೆ ತಳ್ಳುತ್ತಿದೆ. ಕಳೆದ ಆರು ವರ್ಷಗಳಲ್ಲಿ ಭಾರತ ಸರಕಾರ ಮತ್ತೆ 53 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಲಕ್ಷ್ಮಣ್, ಜೂನ್ 2014ರಲ್ಲಿ ನಮ್ಮ ದೇಶದ ಒಟ್ಟು ಸಾಲ 53 ಲಕ್ಷ ಕೋಟಿ ರೂ. ಇತ್ತು. ಆದರೆ, 2020ರಲ್ಲಿ ಭಾರತ ಸರಕಾರದ ಸಾಲ 107 ಲಕ್ಷ ಕೋಟಿ ರೂ. ಆಗಿದೆ. ಬಿಜೆಪಿ ಸರಕಾರ ಬಂದ ಬಳಿಕ ಮತ್ತೆ 54 ಲಕ್ಷ ಕೋಟಿ ರೂ. ಸಾಲ ಹೆಚ್ಚಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಇದ್ದಾಗ ಸಿಎಂ ಸಿದ್ದರಾಮಯ್ಯ ಐದು ವರ್ಷದಲ್ಲಿ 90 ಸಾವಿರ ಕೋಟಿ ಸಾಲ ಮಾಡಿದ್ದನ್ನು ಬಿಜೆಪಿಯವರು ಹೇಳಿಕೊಂಡು ತಿರುಗಾಡಿದ್ದರು. ಈಗ ಬಿಜೆಪಿ ಸರಕಾರ ಬಂದು ಎರಡು ವರ್ಷದಲ್ಲಿ ಸಿಎಂ ಯಡಿಯೂರಪ್ಪ 1.2 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಇಷ್ಟೊಂದು ಸಾಲ ಮಾಡಿದ್ದನ್ನು ಬಿಜೆಪಿಯವರು ಈಗ ಯಾಕೆ ಹೇಳಿಕೊಳ್ಳುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಇನ್ನು ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಬಂದಿರುವ ಅರುಣ್ ಸಿಂಗ್ ಅವರನ್ನು ಸಿಎಂ ಯಡಿಯೂರಪ್ಪ ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಅವರ ರಿಮೋಟ್ ಕಂಟ್ರೋಲ್ ಯಡಿಯೂರಪ್ಪ ಕೈಯಲ್ಲೇ ಇದೆ. ಅರುಣ್ ಸಿಂಗ್ ಬರೋದು, ಹೋಗೋದು ಅಷ್ಟೇ ಎಂದು ವ್ಯಂಗ್ಯವಾಡಿದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm