ಬ್ರೇಕಿಂಗ್ ನ್ಯೂಸ್
11-08-20 05:54 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 11: ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಘಟನೆ ನಡೆದಿದ್ದು ಉದ್ರಿಕ್ತರ ಗುಂಪು ಶಾಸಕರ ಮನೆ ಹಾಗೂ ಪೊಲೀಸ್ ವಾಹನಗಳಿಗೂ ದಾಳಿ ನಡೆಸಿದ್ದಾರೆ.
ಪುಲಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಶಾಸಕರ ಮನೆಯ ಮತ್ತು ಠಾಣೆ ಎದುರು ಜನರು ಜಮಾಯಿಸಿದ್ದು, ಅಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಠಾಣೆಯ ಮುಂದಿದ್ದ ಡಿಸಿಪಿ ಶರಣಪ್ಪ ಅವರ ಕಾರು, ಗಸ್ತು ವಾಹನವನ್ನು ಜಖಂಗೊಳಿಸಿದ್ದಾರೆ. ಕೈಯಲ್ಲಿ ರಾಡ್, ದೊಣ್ಣೆ ಹಿಡಿದು ಬಂದಿರುವ ಗುಂಪು ಆವೇಶದಿಂದ ವರ್ತಿಸುತ್ತಿದೆ. ಪೊಲೀಸರ ವಾಹನಕ್ಕೆ ಬೆಂಕಿ ಹಾಕಲಾಗಿದ್ದು ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. 50 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಇಕ್ಕಿದ್ದಾರೆ. ಪೊಲೀಸರು ಸೇರಿ ಹಲವರು ಘಟನೆಯಲ್ಲಿ ಗಾಯಗೊಂಡಿದ್ದಾರೆ.
ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿಯ ಹತ್ತಿರದ ಸಂಬಂಧಿಕನೊಬ್ಬ, ಮಹಮ್ಮದ್ ಪೈಗಂಬರ್ ಬಗ್ಗೆ ಫೇಸ್ ಬುಕ್ ನಲ್ಲಿ ಹಾಕಿದ್ದ ಪೋಸ್ಟ್ ಕುರಿತು ಆಕ್ರೋಶ ವ್ಯಕ್ತವಾಗಿದೆ ಎನ್ನಲಾಗ್ತಿದೆ. ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಸಂದರ್ಭದಲ್ಲಿ ಡಿ. ಜೆ. ಹಳ್ಳಿ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಬಳಿಕ ಉದ್ರಿಕ್ತ ಜನರು ಡಿ. ಜೆ. ಹಳ್ಳಿ ಪೊಲೀಸ್ ಠಾಣೆಯ ಮುಂದೆ ಬಂದು ಗಲಾಟೆ ಆರಂಭಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸ್ಥಳಕ್ಕೆ ಬಂದಿದ್ದು ಹೆಚ್ಚುವರಿ ಪಡೆಯನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 10:21 pm
HK News Desk
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm