ಬ್ರೇಕಿಂಗ್ ನ್ಯೂಸ್
04-05-26 04:14 pm HK News Staffer ಕರ್ನಾಟಕ
ಕಾಸರಗೋಡು, ಮೇ 4: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಕಾಸರಗೋಡು ವಿಧಾನಸಭೆ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಮುಸ್ಲಿಂ ಲೀಗಿನ ಮಾಹಿನ್ ಹಾಜಿ ಗೆಲವು ಸಾಧಿಸಿದ್ದಾರೆ.
ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಎನ್ ಡಿಎ ಮತ್ತು ಯುಡಿಎಫ್ ಮಧ್ಯೆ ತೀವ್ರ ಸ್ಪರ್ಧೆ ಕಂಡುಬಂದಿತ್ತು. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂಎಲ್ 8ನೇ ಹಂತದ ಮತ ಎಣಿಕೆಯ ನಂತರ ಒಂದಷ್ಟು ಮತಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರು. ಬಳಿಕ ಮುಸ್ಲಿಂ ಲೀಗ್ ಕಲ್ಲಟ್ರ ಮಾಹೀನ್ ಹಾಜಿ ಮುನ್ನಡೆ ಸಾಧಿಸಿ ಸ್ಪಷ್ಟ ಗೆಲುವಿನತ್ತ ಸಾಗಿದ್ದಾರೆ.
ಮುಸ್ಲಿಂ ಲೀಗ್ ಕಲ್ಲಟ್ರ ಮಾಹೀನ್ ಹಾಜಿ ಅವರು 76,396 ಮತಗಳನ್ನು ಪಡೆದರೆ, ನಿಕಟ ಪ್ರತಿಸ್ಪರ್ಧಿ ಎನ್ ಡಿಎ ಅಭ್ಯರ್ಥಿ ಅಶ್ವಿನಿ ಎಂಎಲ್ 53,698 ಮತಗಳನ್ನು ಪಡೆದಿದ್ದಾರೆ. ಯುಡಿಎಫ್ ಅಭ್ಯರ್ಥಿ ಮಾಹಿನ್ ಹಾಜಿ ಬರೋಬ್ಬರಿ 22,698 ಮತಗಳಿಂದ ಗೆಲವನ್ನು ಸಾಧಿಸಿದ್ದಾರೆ. ಸಿಪಿಎಂ ಅಭ್ಯರ್ಥಿಯಾಗಿದ್ದ ಶಾನವಾಸ್ ಪಾದೂರು(36,678) ಹೆಚ್ಚು ಮತಗಳನ್ನು ಪಡೆದರೆ ಬಿಜೆಪಿ ಗೆಲ್ಲಬಹುದೆಂಬ ನಿರೀಕ್ಷೆ ಇತ್ತು.
ಕೇರಳದಲ್ಲಿ ಬಿಜೆಪಿ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಕ್ಷೇತ್ರಗಳಲ್ಲಿ ಕಾಸರಗೋಡು ಕೂಡ ಒಂದು. ಅಶ್ವಿನಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಏಕೈಕ ಹಿಂದು ಮಹಿಳೆಯಾಗಿದ್ದು ಮಹಿಳೆಯರ ಮತದ ನಿರೀಕ್ಷೆಯಲ್ಲಿದ್ದರು. ಆದರೆ ಮಹಿಳೆಯರ ಮತಗಳನ್ನು ಪರಿವರ್ತಿಸಿಕೊಳ್ಳಲು ಸಾಧ್ಯವಾಗಿಲ್ಲ. ಮುಸ್ಲಿಂ ಮತಗಳ ಧ್ರುವೀಕರಣ ಆಗಿರುವುದು, ಸಿಪಿಎಂ ಅಭ್ಯರ್ಥಿ ಶಾನವಾಸ್ ನಿರೀಕ್ಷೆಯಷ್ಟು ಮತ ಪಡೆಯಲು ಸೋತಿದ್ದು ಲೀಗ್ ಅಭ್ಯರ್ಥಿ ಗೆಲುವನ್ನು ಸುಲಭವಾಗಿಸಿದೆ.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm