ಬ್ರೇಕಿಂಗ್ ನ್ಯೂಸ್
04-05-26 04:14 pm HK News Staffer ಕರ್ನಾಟಕ
ಕಾಸರಗೋಡು, ಮೇ 4: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಕಾಸರಗೋಡು ವಿಧಾನಸಭೆ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಮುಸ್ಲಿಂ ಲೀಗಿನ ಮಾಹಿನ್ ಹಾಜಿ ಗೆಲವು ಸಾಧಿಸಿದ್ದಾರೆ.
ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಎನ್ ಡಿಎ ಮತ್ತು ಯುಡಿಎಫ್ ಮಧ್ಯೆ ತೀವ್ರ ಸ್ಪರ್ಧೆ ಕಂಡುಬಂದಿತ್ತು. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂಎಲ್ 8ನೇ ಹಂತದ ಮತ ಎಣಿಕೆಯ ನಂತರ ಒಂದಷ್ಟು ಮತಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರು. ಬಳಿಕ ಮುಸ್ಲಿಂ ಲೀಗ್ ಕಲ್ಲಟ್ರ ಮಾಹೀನ್ ಹಾಜಿ ಮುನ್ನಡೆ ಸಾಧಿಸಿ ಸ್ಪಷ್ಟ ಗೆಲುವಿನತ್ತ ಸಾಗಿದ್ದಾರೆ.
ಮುಸ್ಲಿಂ ಲೀಗ್ ಕಲ್ಲಟ್ರ ಮಾಹೀನ್ ಹಾಜಿ ಅವರು 76,396 ಮತಗಳನ್ನು ಪಡೆದರೆ, ನಿಕಟ ಪ್ರತಿಸ್ಪರ್ಧಿ ಎನ್ ಡಿಎ ಅಭ್ಯರ್ಥಿ ಅಶ್ವಿನಿ ಎಂಎಲ್ 53,698 ಮತಗಳನ್ನು ಪಡೆದಿದ್ದಾರೆ. ಯುಡಿಎಫ್ ಅಭ್ಯರ್ಥಿ ಮಾಹಿನ್ ಹಾಜಿ ಬರೋಬ್ಬರಿ 22,698 ಮತಗಳಿಂದ ಗೆಲವನ್ನು ಸಾಧಿಸಿದ್ದಾರೆ. ಸಿಪಿಎಂ ಅಭ್ಯರ್ಥಿಯಾಗಿದ್ದ ಶಾನವಾಸ್ ಪಾದೂರು(36,678) ಹೆಚ್ಚು ಮತಗಳನ್ನು ಪಡೆದರೆ ಬಿಜೆಪಿ ಗೆಲ್ಲಬಹುದೆಂಬ ನಿರೀಕ್ಷೆ ಇತ್ತು.
ಕೇರಳದಲ್ಲಿ ಬಿಜೆಪಿ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಕ್ಷೇತ್ರಗಳಲ್ಲಿ ಕಾಸರಗೋಡು ಕೂಡ ಒಂದು. ಅಶ್ವಿನಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಏಕೈಕ ಹಿಂದು ಮಹಿಳೆಯಾಗಿದ್ದು ಮಹಿಳೆಯರ ಮತದ ನಿರೀಕ್ಷೆಯಲ್ಲಿದ್ದರು. ಆದರೆ ಮಹಿಳೆಯರ ಮತಗಳನ್ನು ಪರಿವರ್ತಿಸಿಕೊಳ್ಳಲು ಸಾಧ್ಯವಾಗಿಲ್ಲ. ಮುಸ್ಲಿಂ ಮತಗಳ ಧ್ರುವೀಕರಣ ಆಗಿರುವುದು, ಸಿಪಿಎಂ ಅಭ್ಯರ್ಥಿ ಶಾನವಾಸ್ ನಿರೀಕ್ಷೆಯಷ್ಟು ಮತ ಪಡೆಯಲು ಸೋತಿದ್ದು ಲೀಗ್ ಅಭ್ಯರ್ಥಿ ಗೆಲುವನ್ನು ಸುಲಭವಾಗಿಸಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm