ಬ್ರೇಕಿಂಗ್ ನ್ಯೂಸ್
05-05-26 03:37 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 5 ಶೃಂಗೇರಿ ಕ್ಷೇತ್ರದ ಅಂಚೆ ಮತಗಳಲ್ಲಿ ಅಕ್ರಮ ಎಸಗಿದ್ದಾರೆಂಬ ಆರೋಪದ ಮೇಲೆ ಹೊಸತಾಗಿ ಆಯ್ಕೆಯಾದ ಬಿಜೆಪಿ ಶಾಸಕ ಡಿ.ಎನ್ ಜೀವರಾಜ್ ಮತ್ತು ಮೂವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಚಿಕ್ಕಮಗಳೂರು ನಗರ ಠಾಣೆಗೆ ಕಾಂಗ್ರೆಸಿನ ಅಂಚೆ ಮತ ಎಣಿಕೆ ಟೇಬಲ್ ಏಜೆಂಟ್ ಆಗಿದ್ದ ಸುಧೀರ್ ಕುಮಾರ್ ಮುರೋಳ್ಳಿ ನೀಡಿದ ದೂರಿನಂತೆ, ಶಾಸಕ ಡಿ.ಎನ್.ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ಹಾಗೂ ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಸ್ಟ್ರಾಂಗ್ ರೂಂ ಸೀಲ್ ಆಗಿರಲಿಲ್ಲ, ಮತಪತ್ರಗಳಿದ್ದ ಟ್ರಂಕ್ ಓಪನ್ ಆಗಿತ್ತು, ಟ್ರಂಕಿನ ಸೀಲ್ ಓಪನ್ ಆಗಿದ್ದು, ಲಾಕ್ ಕಟ್ ಆಗಿತ್ತು. ಹೀಗಾಗಿ ಮತ ಟ್ಯಾಂಪರಿಂಗ್ ಆಗಿರುವ ಅನುಮಾನವಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಅನ್ವಯ ಮೂವರ ವಿರುದ್ಧ ವಂಚನೆ, ಕ್ರಿಮಿನಲ್ ಹಾಗೂ ಫೋರ್ಜರಿ ಪ್ರಕರಣ ದಾಖಲಾಗಿದೆ.
2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜೇಗೌಡ 59171 ಮತ ಪಡೆದು ವಿಜಯ ಗಳಿಸಿದ್ದರು. ಬಿಜೆಪಿಯ ಜೀವರಾಜ್ ಗಳಿಸಿದ್ದು 58970 ಮತಗಳು. ಗೆಲುವಿನ ಅಂತರ 201 ಮತಗಳು. ಆಗ ಚಲಾವಣೆ ಆದ ಅಂಚೆ ಮತಗಳು 1822. ಇದರಲ್ಲಿ ಜೀವರಾಜ್ 692 ಮತಗಳನ್ನು ಪಡೆದರೆ ರಾಜೇಗೌಡ 569 ಮತ ಗಳಿಸಿದ್ದರು. ಆಗ 279 ಮತ ತಿರಸ್ಕೃತ ಆಗಿತ್ತು. ಹೈಕೋರ್ಟ್ ಅದೇಶದಂತೆ ಅಂಚೆ ಮತಗಳ ಮರು ಎಣಿಕೆ ನಡೆದು ಜೀವರಾಜ್ ಗೆದ್ದಿರುವುದಾಗಿ ಚುನಾವಣಾಧಿಕಾರಿ ಘೋಷಣೆ ಮಾಡಿದ್ದರು
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm